ಕೆಎಸ್ಆರ್ ಟಿಸಿ ದೈನಿಕ ಬಸ್ ಪಾಸ್ ಹೆಚ್ಚಳ

ಬೆಂಗಳೂರಿಗೆ ಸಮೀಪವಿರುವ ಪಟ್ಟಣ ಹಾಗೂ ನಗರಗಳಿಂದ ಸಾಕಷ್ಟು ಜನರು ಕೆಎಸ್ಆರ್ ಟಿಸಿ ಬಸ್ ಗಳ ಮೂಲಕ ನಿತ್ಯವೂ ಸಂಚರಿಸುತ್ತಾರೆ. ಅವರೆಲ್ಲರೂ ದೈನಿಕ ಪಾಸ್ ಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಇಂತಹ ಪ್ರಯಾಣಿಕರ ಜೇಬಿಗೆ ಸರಕಾರ ಮತ್ತೆ ಕತ್ತರಿ ಹಾಕಿದ್ದು. ಕೆಎಸ್ ಆರ್ ಟಿಸಿ ದೈನಿಕ ಸಂಯುಕ್ತ ಪಾಸ್ ದರವನ್ನು ಗರಿಷ್ಟ 10 ರುಪಾಯಿ ಹೆಚ್ಚಳ ಮಾಡಲಾಗಿದೆ.
ಕನಕಪುರದಿಂದ ಬೆಂಗಳೂರಿಗೆ 70 ರಿಂದ 80 ರುಪಾಯಿಗೆ ಹೆಚ್ಚಿಸಲಾಗಿದೆ. ಹಾರೋಹಳ್ಳಿಯಿಂದ ಬೆಂಗಳೂರಿಗೆ 50 ರಿಂದ 60ರುಪಾಯಿ, ಚನ್ನಪಟ್ಟಣದಿಂದ ಬೆಂಗಳೂರಿಗೆ 70 ರಿಂದ 80 ರುಪಾಯಿ, ರಾಮನಗರದಿಂದ ಬೆಂಗಳೂರಿಗೆ 56 ರಿಂದ 65 ರುಪಾಯಿಗೆ ಹೆಚ್ಚಿಸಲಾಗಿದೆ.
ಮಾಗಡಿಯಿಂದ ಬೆಂಗಳೂರಿಗೆ 50 ರಿಂದ 60 ರುಪಾಯಿಗೆ, ಕುಣಿಗಲ್ ನಿಂದ ಬೆಂಗಳೂರಿಗೆ 80 ರಿಂದ 85 ರುಪಾಯಿಗೆ ಹೆಚ್ಚಿಸಲಾಗಿದೆ. ತುಮಕೂರಿನಿಂದ ಬೆಂಗಳೂರಿಗೆ 85 ರಿಂದ 90 ರುಪಾಯಿಗೆ, ಗೌರಿಬಿದನೂರಿನಿಂದ ಬೆಂಗಳೂರಿಗೆ 90 ರಿಂದ 100ರುಪಾಯಿಗೆ, ಶಿಢ್ಲಘಟ್ಟದಿಂದ ಬೆಂಗಳೂರಿಗೆ 60 ರಿಂದ 70 ರುಪಾಯಿ, ಚಿಂತಾಮಣಿಯಿಂದ ಬೆಂಗಳೂರಿಗೆ 90 ರಿಂದ 100 ದರವನ್ನು ನಿಗದಿಪಡಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications