ಏ.15ರಿಂದ ರಾಜ್ಯದಲ್ಲಿ ಗಣತಿ ಪ್ರಕ್ರಿಯೆ ಶುರು

ನವದೆಹಲಿಯಲ್ಲಿ ಏ.1ರಿಂದ ಮನೆ ಗಣತಿ ಕಾರ್ಯ ಆರಂಭವಾಗಿದೆ. ಕರ್ನಾಟದಲ್ಲಿ ಜನಗಣತಿ ಪ್ರಕ್ರಿಯೆ ಏ.15ರಿಂದ ಆರಂಭವಾಗಲಿದೆ . ಗಣತಿ ಕಾರ್ಯದಲ್ಲಿ ಭಾಗವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಏ.9 ರಿಂದ ಏ.13ರವರೆಗೆ ತರಬೇತಿ ನೀಡಲು ಬೆಂಗಳೂರು ಗ್ರಾಮೀಣ ಜಿಲ್ಲಾಡಳಿತ ಸಜ್ಜಾಗಿದೆ.
ಜನಗಣತಿ ಯೋಜನೆಯ ಆರಂಭಿಕ ಹಂತದಲ್ಲಿ ಮನೆ ಪಟ್ಟಿ ತಯಾರಿಕೆ ಹಾಗೂ ಮನೆ ಗಣತಿ ಕಾರ್ಯ ಏ.15ರಿಂದ ಶುರುವಾಗಲಿದ್ದು ಜೂನ್ 1ರವರೆಗೂ ಸಾಗಲಿದೆ. ಎಂದು ಉಪಾಯುಕ್ತ ಆರ್ ಕೆ ರಾಜು ಸುದ್ದಿಗಾರರಿಗೆ ತಿಳಿಸಿದರು. ಈ ಬಾರಿ 15 ವರ್ಷ ಮೇಲ್ಪಟ್ಟ ನಾಗರೀಕರೆಲ್ಲರ ಬೆರಳಚ್ಚು ಹಾಗೂ ಭಾವಚಿತ್ರ ಸಂಗ್ರಹಿಸಿ ಗುರುತು ಸಂಖ್ಯೆಯನ್ನು ನೀಡಲಾಗುವುದು. 18 ವರ್ಷ ಮೇಲ್ಪಟ್ಟವರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ರಾಜು ಹೇಳಿದರು.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications