ಕೊಳ್ಳೆಗಾಲ: 20 ಅಕ್ರಮ ಸ್ಯಾಟಲೈಟ್ ಫೋನ್ ವಶ

ದೆಹಲಿಯ ಗೂಢಾಚಾರ ಇಲಾಖೆಯ ಮಾಹಿತಿ ಮೇರೆಗೆ ಪೊಲೀಸರು ಕೊಳ್ಳೆಗಾಲದ ಅರಣ್ಯದ ಒಳ ಪ್ರದೇಶ ದಲ್ಲಿ ಸ್ಯಾಟಲೈಟ್ ಫೋನ್ ಗಳನ್ನು ಉಪಯೋಗಿಸುತ್ತಿರುವವರ ಜಾಡು ಪತ್ತೆ ಹಚ್ಚಲು ಕಾರ್ಯಾಚರಣೆ ಆರಂಭಿಸಿದರು. ಈ ಹಂತದಲ್ಲಿ ಅರಣ್ಯ ಪ್ರದೇಶದ ಒಳಭಾಗದಲ್ಲಿ ಸಾಹಸ
ಕಾರ್ಯಗಳನ್ನು ನಡೆಸುತ್ತಿದ್ದ ಬ್ರಿಟನ್ನ 20 ಪ್ರಜೆಗಳಿಂದ 20 ಸ್ಯಾಟಲೈಟ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ಕೋರಿಯಾ ದೇಶದ ತುರಾಯಾ ಬ್ರಾಂಡ್ನ ಸೆಟೆಲೈಟ್ ಫೋನ್ಗಳೆಂದು ಗುರುತಿಸಲಾಗಿದೆ.
ಈ ಶಿಬಿರವನ್ನು ಬ್ರಿಟನ್ನ ಸಂಸ್ಥೆಯೊಂದು ನಡೆಸುತ್ತಿದ್ದು, ಈಗಾಗಲೇ ಇದು ಏಷ್ಯಾದ ಹಲವು ದೇಶಗಳಲ್ಲಿ ತನ್ನ ಶಿಬಿರಗಳನ್ನು ನಡೆಸುತ್ತಿದೆ ಎಂದು ತಿಳಿದು ಬಂದಿದೆ. ರಾಲೈ ಇಂಡಿಯಾ ಎಂಬ ಸಂಸ್ಥೆಯು ಈ ಶಿಬಿರವನ್ನು ಕೊಳ್ಳೆಗಾಲದ ಅರಣ್ಯದ ಒಳಭಾಗದಲ್ಲಿ ಆಯೋಜಿಸಿತ್ತು . ಬ್ರಿಟನ್ನಿನ ಅಂಗ ಸಂಸ್ಥೆಯಾದ ಇದು ಭಾರತದಲ್ಲಿ ಅಧಿಕೃತ ದಾಖಲಾತಿ ಪಡೆದಿಲ್ಲ ಎನ್ನಲಾಗಿದೆ.
ರಾಮಾಪುರದಲ್ಲಿ ಬ್ರಿಟನ್ ಸಂಸ್ಥೆಯ ಸದಸ್ಯರುಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. 1885ರ ಭಾರತೀಯ ಟೆಲಿಗ್ರಾಫ್ ಕಾಯಿದೆ ಹಾಗೂ 1933 ರ ಭಾರತೀಯ ವಯರ್ಲೆಸ್ ಟೆಲಿಗ್ರಾಫ್ ಕಾಯಿದೆಯಡಿಯಲ್ಲಿ ಕೇಂದ್ರ ಸರ್ಕಾರ ಸ್ಯಾಟಲೈಟ್ ಫೋನ್ ಗಳ ಬಳಕೆಯನ್ನು ದೇಶದಲ್ಲಿ ನಿಷೇಧಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications