ರಾಜ್ಯ ಹೈಕೋರ್ಟ್ ಗೆ ಹೊಸ ಮುಖ್ಯ ನ್ಯಾಯಮೂರ್ತಿ

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಪಿ ಡಿ ದಿನಕರನ್ ಅವರು ಕಳೆದ ಡಿಸೆಂಬರ್ ನಿಂದ ನ್ಯಾಯಾಂಗದ ಕೆಲಸಗಳಿಗೆ ಹಾಜರಾಗಿರಲಿಲ್ಲ. ನ್ಯಾಯಾಂಗದ ಕೆಲಸಗಳಿಗೆ ಹಿನ್ನೆಡೆಯಾಗಲಿದೆ ಎಂಬಉದ್ದೇಶದಿಂದ ಸುಪ್ರೀಂಕೋರ್ಟ್ ಉನ್ನತ ಮಟ್ಟದ ಸಮಿತಿಯ ನೇತೃತ್ವ ವಹಿಸಿದ್ದ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಪೀಠ ತಿಳಿಸಿದೆ.
ನ್ಯಾಯಮೂರ್ತಿಗಳ ವಿಶಾಲ ಪಟ್ಟಾ ಜಮೀನಿನ ನಡುವೆ ಸುಮಾರು 200 ಎಕರೆಗಳಷ್ಟು ಪರಂಬೋಕ್ (ಸರಕಾರಿ) ಭೂಮಿ ಇದೆ. ಈ ಜಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಬೇಲಿ ಹಾಕಲಾಗಿತ್ತು ಎಂಬ ಆರೋಪ ಪಿ ಡಿ ದಿನಕರನ್ ಅವರ ಮೇಲಿದೆ.












Click it and Unblock the Notifications