ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಾಮಾನ್ಯ ವರ್ಗಕ್ಕೆ ಮೇಯರ್ ಪಟ್ಟ
ಮಾಜಿ ಮೇಯರ್ ಪಿ ಆರ್ ರಮೇಶ್ ವಿಶ್ವೇಶ್ವರಪುರಂ ವಾರ್ಡ್ ನಲ್ಲಿ ಸೋಲನುಭವಿಸಿದ್ದು, ಮಾಜಿ ಮೇಯರ್ ಗಳಾದ ನಾರಾಯಣಸ್ವಾಮಿ ಮತ್ತು ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮಗ ಕಟ್ಟಾ ಜಗದೀಶ ನಾಯ್ಡು ವಿಜಯದ ನಗೆಬೀರಿದ್ದಾರೆ.
ಬಿಜೆಪಿ ಪಾಳೆಯದಲ್ಲಿ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಅಧಿಕಾರ ಹಿಡಿಯುವುದು ಖಚಿತವಾಗಿದೆ. ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಸುರೇಶ್ ಕುಮಾರ್, ಸಾಮಾನ್ಯ ವರ್ಗಕ್ಕೆ ಮೇಯರ್ ಹಾಗೂ ಪರಿಶಿಷ್ಟ ಜಾತಿಗೆ ಉಪಮೇಯರ್ ಹುದ್ದೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಫಲಿತಾಂಶ ಸುರೇಶ್ ಕುಮಾರ್ ಬಿಬಿಎಂಪಿ ಫಲಿತಾಂಶ ಬಿಬಿಎಂಪಿ ಬೆಂಗಳೂರು ಚುನಾವಣೆ ಫಲಿತಾಂಶ ಬಿಜೆಪಿ ಕಾಂಗ್ರೆಸ್ ಯಡಿಯೂರಪ್ಪ bbmp election results suresh kumar bbmp results bbmp poll bengalur
Story first published: Monday, April 5, 2010, 15:17 [IST]