ರಾಜೀವ ಹಂತಕಿ ನಳಿನಿ ಬಿಡುಗಡೆ ನಿರಾಕರಣೆ

ನ್ಯಾಯಮೂರ್ತಿ ಎಲಿಫ್ ಧರ್ಮರಾಜ್ ಮತ್ತು ಕೆಕೆ ಶಶಿಧರನ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, 44 ವರ್ಷದ ನಳನಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಶಿಕ್ಷೆಯ ಅವಧಿಗೆ ಮುನ್ನ ಬಿಡುಗಡೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ನಳನಿ ಎಂಬ ಅಪರಾಧಿಗೆ ಯಾವ ಮಾನದಂಡದ ಮೇಲೆ ಶಿಕ್ಷೆಯ ಅವಧಿಗೆ ಮುಂಚಿತವಾಗಿ ಬಿಡುಗಡೆ ಮಾಡಬೇಕು. ಅವಧಿಗೂ ಮುನ್ನ ನನ್ನನ್ನು ಬಿಡುಗಡೆಗೊಳಿಸಿ ಎಂದು ಕೇಳುವ ಹಕ್ಕು ಕೂಡಾ ಆಕೆಗಿಲ್ಲ. ಮಾಜಿ ಪ್ರಧಾನಿಯೊಬ್ಬರನ್ನು ಹತ್ಯೆಗೈದಿರುವುದು ಪೂರ್ವನಿಯೋಜಿತ ಸಂಚು. ಇದರಿಂದ ಬಿಡುಗಡೆ ಅಸಾಧ್ಯ ಎಂದು ಹೈಕೋರ್ಟ್ ಹೇಳಿದೆ.
1991 ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಎಲ್ ಟಿಟಿಇ ನಡೆಸಿದ ಮಾನವ ಬಾಂಬ್ ಮೂಲಕ ಮಾಜಿ ಪ್ರಧಾನಮಂತ್ರಿ ರಾಜೀವ ಗಾಂಧಿ ಅವರನ್ನು ಹತ್ಯೆಗೈಯಲಾಗಿತ್ತು. ಎಲ್ ಟಿಟಿಇ ಪ್ರಭಾಕರನ್ ಪ್ರಮುಖ ರೂವಾರಿಯಾಗಿದ್ದರೆ, ಶಿವರಸನ್, ಶುಭಾ ಸೇರಿದಂತೆ 9 ಮಂದಿ ಹಂತಕರನ್ನು ಬೆಂಗಳೂರು ಪೊಲೀಸರು ಕೋಣನಕುಂಟೆಯಲ್ಲಿ ಹತ್ಯೆಗೈದಿದ್ದರು. ರಾಜೀವ ಹತ್ಯೆಗೆ ನಳನಿ ಸಹಕರಿಸಿದ್ದರಿಂದ ಆಕೆಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. ಸುಮಾರು 18 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications