ಎಸ್ಸೆಸ್ ಮಲ್ಲಿಕಾರ್ಜುನ ಕೆಪಿಸಿಸಿ ಅಧ್ಯಕ್ಷ..?

ಕಾಂಗ್ರೆಸ್ ನಲ್ಲಿ ಲಿಂಗಾಯಿತರಿಗೆ ಪ್ರಾತಿನಿಧ್ಯ ಕೊರತೆ ಎದ್ದು ಕಾಣುತ್ತಿದ್ದು, ಯಡಿಯೂರಪ್ಪ ಸರಕಾರಕ್ಕೆ ಸೆಡ್ಡು ಹೊಡೆಯಲು ಲಿಂಗಾಯಿತ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಲು ಹೈಕಮಾಂಡ್ ಉತ್ಸುಕವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ, ರಾಜಶೇಖರಮೂರ್ತಿ ಹೆಸರು ಬಲವಾಗಿ ಕೇಳಿ ಬರುತ್ತಿವೆ. ಇದರ ಜೊತೆಗೆ ಮಾಜಿ ಸಚಿವ ಜಿ ಪರಮೇಶ್ವರ ಅವರ ಹೆಸರೂ ಸೇರಿಕೊಂಡಿದೆ.
ಲೋಕಸಭೆ, ವಿಧಾನಸಭೆ ಚುನಾವಣೆಯ ನಂತರ ಪಕ್ಷ ಸಂಘಟಿಸಲು ಕೆಲವು ಅವಕಾಶಗಳನ್ನು ಹೈಕಮಾಂಡ್ ರಾಜ್ಯ ನಾಯಕತ್ವಕ್ಕೆ ನೀಡಿತ್ತಾದರೂ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರನ್ನು ಮುನ್ನೆಡೆಸುವಲ್ಲಿ ರಾಜ್ಯ ನಾಯಕರು ವಿಫಲರಾಗಿದ್ದಾರೆ ಎಂಬ ಆರೋಪ ಬಲವಾಗಿ ಕೇಳಿ ಬಂದಿದೆ. ಇದರಿಂದಾಗಿ ರಾಜ್ಯ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಪರಿಶೀಲನೆ ನಡೆಸಿದೆ.
ಗ್ರಾಮಪಂಚಾಯಿತಿ ಚುನಾವಣೆಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ ಮಾಡದಿದ್ದರೆ ಮತ್ತೆ ಮುಖಭಂಗ ಕಟ್ಟಿಟ್ಟ ಬುತ್ತಿ. ಈಗಾಗಲೇ ಸೋತು ಸುಣ್ಣವಾಗಿರುವ ಪಕ್ಷ ಮತ್ತಷ್ಟು ನೆಲ ಕಚ್ಚುವುದರಲ್ಲಿ ಸಂಶಯವಿಲ್ಲ ಎಂಬ ಅಂಶವನ್ನು ಮನಗಂಡಿರುವ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲು ಮುಂದಾಗಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications