ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕನ್ನಡ ಅಭ್ಯರ್ಥಿಗಳಿಗೆ ನೊ ಎಂದ ಬ್ಯಾಂಗಲೋರ್
ನಗರದ ಯಾವುದೇ ಒಂದು ವಾರ್ಡಿನಲ್ಲಿಯೂ ಕನ್ನಡಪರ ಸಂಘಟನೆಯ ಅಭ್ಯರ್ಥಿಗಳು ಗೆಲುವು ಸಾಧಿಸಲಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿತ ಒಟ್ಟು 15 ಅಭ್ಯರ್ಥಿಗಳು ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ 3 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಆದರೆ ವಿಜಯಲಕ್ಷ್ಮಿ ಯಾರಿಗೂ ಒಲಿದಿಲ್ಲ.
ಪರಭಾಷಿಕರೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿರುವ ಹಿನ್ನಲೆಯಲ್ಲಿ ಕನ್ನಡಿಗರು ತಮ್ಮನ್ನು ಕೈ ಬಿಡುವುದಿಲ್ಲ, ಕನ್ನಡಿಗರು ಕನ್ನಡಪರ ಸಂಘಟನೆಯ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆಂದು ಸಂಘಟನೆಯ ಮುಖಂಡರುಗಳು ಚುನಾವಣ ಪ್ರಚಾರದವೇಳೆ ಭರವಸೆ ವ್ಯಕ್ತಪಡಿಸಿದ್ದರು.
Comments
ಬಿಬಿಎಂಪಿ ಫಲಿತಾಂಶ ಕರವೇ ವಾಟಾಳ್ ನಾಗರಾಜ್ ಸೋಲು ಭಾಷೆ ರಾಜಕೀಯ bbmp results karave vatal nagaraj kannada activists
Story first published: Tuesday, April 6, 2010, 17:09 [IST]