ಜಿಲ್ಲಾ ಉಸ್ತುವಾರಿ: ಪಕ್ಷೇತರರಿಗೆ ಸಿಎಂ ಟಾಂಗ್

ಬಿಬಿಎಂಪಿ ಚುನಾವಣೆಯಲ್ಲಿ ಕಂಡ ಗೆಲುವಿನ ನಾಗಾಲೋಟವನ್ನು ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಮುಂದುವರೆಸಿಕೊಂಡು ಹೋಗಲುಬೇಕಾದ ಎಲ್ಲ ಬದಲಾವಣೆಗಳನ್ನು ಒಂದೊಂದಾಗಿ ಕಾರ್ಯರೂಪಕ್ಕೆ ಬಿಜೆಪಿ ತರುತ್ತಿದೆ. ಸಾರಿಗೆ ಸಚಿವ ಆರ್ ಅಶೋಕ್ ಅವರನ್ನು ಮಂಡ್ಯ ಜಿಲ್ಲೆಗೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶ್ ಕುಮಾರ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ವಹಿಸಿರುವುದು ಪ್ರಮುಖ ಬದಲಾವಣೆ ಎನ್ನಬಹುದು.
ಜಿಲ್ಲಾವಾರು ಉಸ್ತುವಾರಿ ಸಚಿವರ ವಿವರ ಇಂತಿದೆ:
*ಶಿವಮೊಗ್ಗ: ಬಿ ಎಸ್ ಯಡಿಯೂರಪ್ಪ
*ಮೈಸೂರು-ತುಮಕೂರು: ಎಸ್ ಸುರೇಶ್ ಕುಮಾರ್
*ಮಂಡ್ಯ-ಬೆಂಗಳೂರು ದಕ್ಷಿಣ : ಆರ್ ಅಶೋಕ್
*ಕೋಲಾರ: ಎಂಪಿ ರೇಣುಕಾಚಾರ್ಯ
*ಚಿಕ್ಕಬಳ್ಳಾಪುರ: ಮುಮ್ತಾಜ್ ಅಲಿ ಖಾನ್
*ಧಾರವಾಡ: ಜಗದೀಶ್ ಶೆಟ್ಟರ್
*ಬೆಳಗಾವಿ: ಲಕ್ಷ್ಮಣ ಸವದಿ
*ಚಿಕ್ಕಮಗಳೂರು : ಎಚ್ ಹಾಲಪ್ಪ
*ಮಂಗಳೂರು : ಕೃಷ್ಣಪಾಲೇಮಾರ್
*ಉಡುಪಿ: ವಿಎಸ್ ಆಚಾರ್ಯ
*ಕಾರವಾರ: ವಿಶ್ವೇಶ್ವರ ಹೆಗಡೆ ಕಾಗೇರಿ
*ರಾಮನಗರ: ರಾಮಚಂದ್ರೇಗೌಡ
*ಚಿತ್ರದುರ್ಗ : ಕರುಣಾಕರ ರೆಡ್ಡಿ
*ಗದಗ: ಶ್ರೀರಾಮುಲು
*ಬಳ್ಳಾರಿ: ಜನಾರ್ದನ ರೆಡ್ಡಿ
*ಬಾಗಲಕೋಟೆ: ಮುರುಗೇಶ್ ನಿರಾಣಿ
*ಬೀದರ: ಗೋವಿಂದ ಎಂ ಕಾರಜೋಳ
*ದಾವಣಗೆರೆ: ಎಸ್ ಎ ರವೀಂದ್ರನಾಥ್
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications