ರೋಗಿಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಜೈಲು

ಮೆಲ್ಬೋರ್ನ್ ಯೂಥ್ ಮಾನಸಿಕ ಚಿಕಿತ್ಸಾ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕೆನೆಡಿ ಸ್ವಾಮಿ ಎಂಬಾತ 2009ರಲ್ಲಿ ಮಾನಸಿಕ ದೌರ್ಬಲ್ಯ ಹೊಂದಿದ ರೋಗಿಯ ಮೇಲೆ ಅತ್ಯಾಚಾರ ಎಸಗಿದ್ದ. ಒಬ್ಬ ಅಸಹಾಯಕ ಸ್ಥಿತಿಯ ದುರ್ಲಾಭ ಪಡೆದು ನಂಬಿಕೆ ದ್ರೋಹ ಮಾಡಿದ ಆರೋಪ ಆತ ಹೊತ್ತಿದ್ದ.
ಆಗ 28 ವರ್ಷದವನಾಗಿದ್ದ ಕೆನೆಡಿ ಸ್ವಾಮಿ ಯುವತಿಯನ್ನು ಸಂಪರ್ಕಿಸಿ ಬಚ್ಚಲು ಮನೆಯಲ್ಲಿ ಎರಡು ಬಾರಿ ಆಕೆಯನ್ನು ಕೂಡಿದ್ದ. ಆದರೆ, ತಾನು ಮಾಡುತ್ತಿರುವುದು ಸರಿಯಲ್ಲವೆಂದು ಅನಿಸಿದ ಯುವತಿ ಚಿಕಿತ್ಸೆಯ ಸಮಯದಲ್ಲಿ ಇದನ್ನು ಬಹಿರಂಗಪಡಿಸಿದ್ದಳು.
ಆಕೆಯ ರೋಗಲಕ್ಷಣವೇನೆಂದರೆ, ನಿರ್ಣಯ ತೆಗೆದುಕೊಳ್ಳುವ ಸಾಮರ್ಥ್ಯವನ್ನು ರೋಗ ಕುಂದಿಸುತ್ತದೆ. ಆದ್ದರಿಂದ, ಸ್ವತಂತ್ರವಾಗಿ ಆಕೆ ಯಾವುದೇ ರೀತಿಯ ನಿರ್ಣಯ ತೆಗೆದುಕೊಳ್ಳಲು ಸಮರ್ಥಳಿರಲಿಲ್ಲ. ಇದರ ದುರ್ಲಾಭ ಪಡೆದ ಯುವಕ ಆಕೆಯ ಮೇಲೆ ಅತ್ಯಾಚಾರ ಮಾಡಿದ ಅಪರಾಧವೆಸಗಿದ್ದಾನೆ ಎಂದು ನ್ಯಾಯಾಧೀಶ ವಿಲ್ಮೋತ್ ಅಭಿಪ್ರಾಯಪಟ್ಟಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications