ಮಲ್ಲೇಶ್ವರಂ-ಮೆಜೆಸ್ಟಿಕ್ ಸಂಚಾರ ಸರಾಗ

ಇದರಿಂದಾಗಿ ವಾಹನ ಸವಾರರು ಸುಬ್ಬಣ್ಣ ಜಂಕ್ಷನ್, ಆನಂದರಾವ್ ವೃತ್ತ, ಸುಬೇದಾರ್ ಛತ್ರದ ಮುಖಾಂತರ ಮೆಜೆಸ್ಟಿಕ್ ಗೆ ಸುಲಭವಾಗಿ ತಲುಪಲು ಅನುಕೂಲವಾಗಿದೆ. ರಾಜಭವನ, ಬಸವೇಶ್ವರ ವೃತ್ತ, ಕೆಜಿ ವೃತ್ತದ ಮುಖಾಂತರ ಮಲ್ಲೇಶ್ವರಂಗೆ ಸಂಚರಿಸುವವರು ಕೆಜಿ ರಸ್ತೆ, ಎಸ್ ಬಿಎಂ ಜಂಕ್ಷನ್, ಮಹಾರಾಣಿ ಕಾಲೇಜು ಮೇಲ್ಸೇತುವೆ ಕೆಳಗಿನಿಂದ ಮಲ್ಲೇಶ್ವರಂ ಕಡೆ ಸಂಚರಿಸಬಹುದು.
ವಿಎಂಎಸ್ ಅಳವಡಿಕೆ: ಲಘುವಾಹನಗಳಿಗೆ ಮಾತ್ರ ಈ ಮಾರ್ಗದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಗೋಪಾಲಗೌಡ ವೃತ್ತ, ರಾಜಭವನ ವೃತ್ತ, ಶಿವಾನಂದ ವೃತ್ತ, ಬಸವೇಶ್ವರ ವೃತ್ತಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸ್ ವಿಭಾಗಾಧಿಕಾರಿ ತಿಳಿಸಿದ್ದಾರೆ. ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ನಗರದ ನಾಲ್ಕು ಕಡೆ ವೇರಿಯಬಲ್ ಮೇಸೇಜ್ ಸೈನ್ ಬೋರ್ಡ್ (VMS) ಗಳನ್ನು ಅಳವಡಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
ರಾಜರಾಮ್ ಮೋಹನ್ ರಾಯ್ ರಸ್ತೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ(ಎರಡು), ಕೆಆರ್ ಪುರಂ ಗಳಲ್ಲಿ ಸೈನ್ ಬೋರ್ಡ್ ಅಳವಡಿಸಲು ಚಿಂತಿಸಲಾಗಿದ್ದು, ಸಂಚಾರಿ ನಿಯಂತ್ರಣ ಕೇಂದ್ರ(TMC) ಹಾಗೂ ಬಿಎಸ್ ಎನ್ ಎಲ್ ಜಾಲದ ಮೂಲಕ ಮಾಹಿತಿ ಜನರಿಗೆ ರವಾನೆ ಆಗಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications