ವಿದೇಶಿ ಕಲಾವಿದರ ಕಣ್ಣಲ್ಲಿ ಪ್ರಾಚೀನ ಭಾರತ

ಈ ಪ್ರದರ್ಶನವು ಏಪ್ರಿಲ್ 9ರಿಂದ ಮೇ23,2010ರ ವರೆಗೆ ನಡೆಯಲಿದೆ. ಪ್ರವೇಶ ದರ, ವಿದ್ಯಾರ್ಥಿಗಳಿಗೆ ರೂ. 1/- 18 ವರ್ಷ ಮೇಲ್ಪಟ್ಟ ಭಾರತೀಯರಿಗೆ ರೂ. 10 ಹಾಗೂ ವಿದೇಶೀಯರಿಗೆ ರೂ. 150/- ನಿಗದಿಪಡಿಸಲಾಗಿದೆ. ಪ್ರದರ್ಶನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ತೆರೆದಿರುತ್ತದೆ. ಸೋಮವಾರ ರಜಾದಿನ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ (080) 2234 2338ನ್ನು ಸಂಪರ್ಕಿಸಬಹುದು.
ಈ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಭಾರತ ಸರ್ಕಾರದ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜವಾಹರ್ ಸರ್ಕಾರ್ ಅವರೇ ಹೇಳಿದಂತೆ ಇಂತಹ ದೃಶ್ಯಾವಳಿಗಳ ದಾಖಲೆ ಫೋಟೋಗ್ರಫಿ ಸಂಶೋಧನೆಗೂ ಹಳೆಯ ಅವಧಿಗೆ ಲಭ್ಯವಿರುವ ಕೆಲವೇ ಅದೃಷ್ಟವಂತ ದೇಶಗಳಲ್ಲಿ ಭಾರತವೂ ಒಂದು.
ಪೆನ್ಸಿಲ್ ರೇಖಾಚಿತ್ರಗಳು ಮತ್ತು ಜಲವರ್ಣ ಚಿತ್ರಗಳನ್ನೇ ಬಹುತೇಕ ಹೊಂದಿರುವ ಈ ಕಲಾಕೃತಿಗಳ ಸಂಗ್ರಹ ಆಸಕ್ತಿ ಮೂಡಿಸುವಂತಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಂಗಳೂರು ಪ್ರದರ್ಶನ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತ ಬಂದಿದೆ. ಇತ್ತೀಚೆಗೆ ಚಿತ್ರಕಲೆಯತ್ತಲೂ ಆಸಕ್ತಿ ಹೆಚ್ಚಾಗುತ್ತಿದೆ. ನಗರದಲ್ಲಿ ಸ್ಥಾಪಿಸಲಾಗಿರುವ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಲಂಡನ್ನ ವಿಕ್ಟೋರಿಯಾ ಅಂಡ್ ಆಲ್ಬರ್ಟ್ ಮ್ಯೂಸಿಯಂನ ನಿರ್ದೇಶಕ ಸರ್ ಮಾರ್ಕ್ ಜೋನ್ಸ್ ಅವರು ಮಾತನಾಡಿ, ಭಾರತ ಸರ್ಕಾರ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಏರ್ಪಡಿಸಲಾಗಿರುವ ಪ್ರದರ್ಶನಗಳ ಸರಣಿಯಲ್ಲಿ ಇದು ಕೊನೆಯದಾಗಿದೆ. ಈ ಹಿಂದೆ ದೆಹಲಿ, ಕೋಲ್ಕತ್ತಾ ಹಾಗೂ ಹೈದರಾಬಾದ್ಗಳಲ್ಲಿಯೂ ಈ ಪ್ರದರ್ಶನ ಏರ್ಪಡಿಸಲಾಗಿದ್ದು, 50 ಲಕ್ಷ ಜನರು ಈ ಪ್ರದರ್ಶನವನ್ನು ವೀಕ್ಷಿಸಿದ್ದಾರೆ ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications