ಹಂಪಿ ಕನ್ನಡ ವಿವಿ ಮುನ್ನೋಟ ಕಾರ್ಯಾಗಾರ

ಡಾ. ಯು.ಆರ್. ಅನಂತಮೂರ್ತಿ ಅವರು ಏಪ್ರಿಲ್ 12 ರಂದು ಈ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕುಲಪತಿ ಡಾ. ಚಂದ್ರಶೇಖರ ಕಂಬಾರ ಭಾಗವಹಿಸಲಿದ್ದಾರೆ. ಕುಲಪತಿ ಡಾ. ಎ. ಮುರಿಗೆಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಏಪ್ರಿಲ್ 12 ರಂದು ವಿಶ್ರಾಂತ ಕುಲಪತಿ ಡಾ. ಎಂ.ಎಂ. ಕಲಬುರ್ಗಿ ಅಧ್ಯಕ್ಷತೆಯಲ್ಲಿ ಸಮಾಲೋಚನೆ ಒಂದು'ಕನ್ನಡ ವಿಶ್ವವಿದ್ಯಾಲಯ ನಡೆದುಬಂದ ದಾರಿ' ಕುರಿತಾದ ಸಮಾಲೋಚನೆಯಲ್ಲಿ ಡಾ. ಹಿ.ಚಿ. ಬೋರಲಿಂಗಯ್ಯ ಇವರು 'ಕನ್ನಡ ವಿಶ್ವವಿದ್ಯಾಲಯವು ಕನ್ನಡ ನಾಡನ್ನು ಪರಿಭಾವಿಸಿಕೊಂಡ ಪರಿ' ಟಿಪ್ಪಣಿ ಹಾಗೂ ಡಾ. ರಹಮತ್ ತರೀಕೆರೆ ಅವರು 'ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ನೆಲೆಗಳು' ಟಿಪ್ಪಣಿ ಮತ್ತು ಡಾ. ಕರೀಗೌಡ ಬೀಚನಹಳ್ಳಿ ಅವರು 'ಕನ್ನಡ ವಿಶ್ವವಿದ್ಯಾಲಯದ ಆಡಳಿತಾತ್ಮಕ ನೆಲೆಗಳು' ಕುರಿತಾಗಿ ಟಿಪ್ಪಣಿ ಮಂಡಿಸಲಿದ್ದಾರೆ.
ಸಂವಾದಕಾರರಾಗಿ ಡಾ. ಬಿ.ಎಂ. ಪುಟ್ಟಯ್ಯ, ಡಾ. ಮೋಹನ ಕುಂಟಾರ, ಡಾ. ಸಿ. ಮಹಾದೇವ, ಡಾ. ಎಚ್. ನಾಗವೇಣಿ, ಡಾ. ಅಮರೇಶ ನುಗಡೋಣಿ, ಡಾ.ವೀರೇಶ್ ಬಡಿಗೇರ, ಧರ್ಮವೀರ, ತುಕಾರಾಂ ನಾಯಕ ಭಾಗವಹಿಸಲಿದ್ದಾರೆ.
ಏ.13 ರ ಮಂಗಳವಾರ ಬೆಳಿಗ್ಗೆ 10 ಕ್ಕೆ 'ಕರ್ನಾಟಕದ ಸವಾಲು-ಸಾಧ್ಯತೆಗಳು ಮತ್ತು ಕನ್ನಡ ವಿಶ್ವವಿದ್ಯಾಲಯ' ಸಭೆ. ವಿಶ್ರಾಂತ ಕುಲಪತಿ ಡಾ. ಎಚ್.ಜೆ. ಲಕ್ಕಪ್ಪಗೌಡ ಅಧ್ಯಕ್ಷತೆ. ಕೋ. ಚನ್ನಬಸಪ್ಪ, ಕಡಿದಾಳ್ ಶಾಮಣ್ಣ, ಶೂದ್ರ ಶ್ರೀನಿವಾಸ, ಕೆ.ಟಿ. ಶಿವಪ್ರಸಾದ್, ಪ್ರೊ. ಎಂ.ಎಚ್. ಕೃಷ್ಣಯ್ಯ, ಗುರುಮೂರ್ತಿ ಪೆಂಡಕೂರು, ಡಾ. ಜಿ.ಕೆ .ಗೋವಿಂದರಾವ್, ಡಾ. ಕಾಳೇಗೌಡ ನಾಗವಾರ, ಡಾ. ಕೆ. ದುರ್ಗಾದಾಸ್, ಡಾ. ಬಂಜಗೆರೆ ಜಯಪ್ರಕಾಶ್, ಹೊನಕೆರೆ ನಂಜುಂಡೇಗೌಡ, ಬಿ.ಎಂ. ಕುಮಾರಸ್ವಾಮಿ, ಡಾ. ಪಾಂಡುರಂಗಬಾಬು, ಡಾ. ಶೈಲಜಾ ಹಿರೇಮಠ, ಡಾ. ಎಂ. ಉಷಾ, ರಮೇಶ ನಾಯಕ ಸಮಾಲೋಚಕರಾಗಿ ಭಾಗವಹಿಸಲಿದ್ದಾರೆ.
ಸಂವಾದಕರಾಗಿ ಡಾ. ಎಫ್.ಟಿ. ಹಳ್ಳಿಕೇರಿ, ಡಾ. ಕೆ. ರವೀಂದ್ರನಾಥ್, ಡಾ. ಸಿ.ಎಸ್. ವಾಸುದೇವನ್, ಡಾ. ವಿರೂಪಾಕ್ಷಿ ಪೂಜಾರಹಳ್ಳಿ, ಡಾ. ಚಲುವರಾಜು, ಡಾ. ಮಲ್ಲಿಕಾರ್ಜುನ ವಣೇನೂರು, ಡಾ. ತಾರಿಹಳ್ಳಿ ಹನುಮಂತಪ್ಪ, ಡಾ. ಎಂ. ಕೊಟ್ರೇಶ್, ಇಸ್ಮಾಯಿಲ್ ಜಬೀರ್, ಕೆ.ಸಿ. ಚೆನ್ನಮ್ಮ ಭಾಗವಹಿಸುವರು.
ಈ ಸಮಾಲೋಚನೆ ಕಾರ್ಯಾಗಾರದಲ್ಲಿ ವಿಶೇಷ ಆಹ್ವಾನಿತರಾಗಿ ಡಾ. ಬಿ. ಶೇಷಾದ್ರಿ, ದರೋಜಿ ಈರಮ್ಮ, ನಾ. ಡಿಸೋಜ, ರಂಜಾನ್ ದರ್ಗಾ, ಸಿ. ಚೆನ್ನಬಸವಣ್ಣ, ಹೆಚ್. ಗೋಪಾಲ್, ಡಾ. ಬಸವರಾಜ ಮಲಶೆಟ್ಟಿ, ರತನ್ಚಂದ್ ಜೈನ್, ಡಾ. ಮಲ್ಲಿಕಾ ಘಂಟಿ, ಪತ್ರಕರ್ತ ಪರಶುರಾಮ ಕಲಾಲ್, ಮುಕ್ತಿಯಾರ್ ಪಾಷಾ, ಜಂಬಯ್ಯ ನಾಯಕ್, ರಾಮಕೃಷ್ಣ, ಪಿ. ಅಬ್ದುಲ್ಲಾ, ಪೂಜಾರ್ ದುರುಗಪ್ಪ, ಡಾ. ಉಳ್ಳೇಶ್ವರ ಭಾಗವಹಿಸಲಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications