ಹಂಪಿ ಕನ್ನಡ ವಿವಿ ಮುನ್ನೋಟ ಕಾರ್ಯಾಗಾರ

ಡಾ. ಯು.ಆರ್. ಅನಂತಮೂರ್ತಿ ಅವರು ಏಪ್ರಿಲ್ 12 ರಂದು ಈ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕುಲಪತಿ ಡಾ. ಚಂದ್ರಶೇಖರ ಕಂಬಾರ ಭಾಗವಹಿಸಲಿದ್ದಾರೆ. ಕುಲಪತಿ ಡಾ. ಎ. ಮುರಿಗೆಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಏಪ್ರಿಲ್ 12 ರಂದು ವಿಶ್ರಾಂತ ಕುಲಪತಿ ಡಾ. ಎಂ.ಎಂ. ಕಲಬುರ್ಗಿ ಅಧ್ಯಕ್ಷತೆಯಲ್ಲಿ ಸಮಾಲೋಚನೆ ಒಂದು'ಕನ್ನಡ ವಿಶ್ವವಿದ್ಯಾಲಯ ನಡೆದುಬಂದ ದಾರಿ' ಕುರಿತಾದ ಸಮಾಲೋಚನೆಯಲ್ಲಿ ಡಾ. ಹಿ.ಚಿ. ಬೋರಲಿಂಗಯ್ಯ ಇವರು 'ಕನ್ನಡ ವಿಶ್ವವಿದ್ಯಾಲಯವು ಕನ್ನಡ ನಾಡನ್ನು ಪರಿಭಾವಿಸಿಕೊಂಡ ಪರಿ' ಟಿಪ್ಪಣಿ ಹಾಗೂ ಡಾ. ರಹಮತ್ ತರೀಕೆರೆ ಅವರು 'ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ನೆಲೆಗಳು' ಟಿಪ್ಪಣಿ ಮತ್ತು ಡಾ. ಕರೀಗೌಡ ಬೀಚನಹಳ್ಳಿ ಅವರು 'ಕನ್ನಡ ವಿಶ್ವವಿದ್ಯಾಲಯದ ಆಡಳಿತಾತ್ಮಕ ನೆಲೆಗಳು' ಕುರಿತಾಗಿ ಟಿಪ್ಪಣಿ ಮಂಡಿಸಲಿದ್ದಾರೆ.
ಸಂವಾದಕಾರರಾಗಿ ಡಾ. ಬಿ.ಎಂ. ಪುಟ್ಟಯ್ಯ, ಡಾ. ಮೋಹನ ಕುಂಟಾರ, ಡಾ. ಸಿ. ಮಹಾದೇವ, ಡಾ. ಎಚ್. ನಾಗವೇಣಿ, ಡಾ. ಅಮರೇಶ ನುಗಡೋಣಿ, ಡಾ.ವೀರೇಶ್ ಬಡಿಗೇರ, ಧರ್ಮವೀರ, ತುಕಾರಾಂ ನಾಯಕ ಭಾಗವಹಿಸಲಿದ್ದಾರೆ.
ಏ.13 ರ ಮಂಗಳವಾರ ಬೆಳಿಗ್ಗೆ 10 ಕ್ಕೆ 'ಕರ್ನಾಟಕದ ಸವಾಲು-ಸಾಧ್ಯತೆಗಳು ಮತ್ತು ಕನ್ನಡ ವಿಶ್ವವಿದ್ಯಾಲಯ' ಸಭೆ. ವಿಶ್ರಾಂತ ಕುಲಪತಿ ಡಾ. ಎಚ್.ಜೆ. ಲಕ್ಕಪ್ಪಗೌಡ ಅಧ್ಯಕ್ಷತೆ. ಕೋ. ಚನ್ನಬಸಪ್ಪ, ಕಡಿದಾಳ್ ಶಾಮಣ್ಣ, ಶೂದ್ರ ಶ್ರೀನಿವಾಸ, ಕೆ.ಟಿ. ಶಿವಪ್ರಸಾದ್, ಪ್ರೊ. ಎಂ.ಎಚ್. ಕೃಷ್ಣಯ್ಯ, ಗುರುಮೂರ್ತಿ ಪೆಂಡಕೂರು, ಡಾ. ಜಿ.ಕೆ .ಗೋವಿಂದರಾವ್, ಡಾ. ಕಾಳೇಗೌಡ ನಾಗವಾರ, ಡಾ. ಕೆ. ದುರ್ಗಾದಾಸ್, ಡಾ. ಬಂಜಗೆರೆ ಜಯಪ್ರಕಾಶ್, ಹೊನಕೆರೆ ನಂಜುಂಡೇಗೌಡ, ಬಿ.ಎಂ. ಕುಮಾರಸ್ವಾಮಿ, ಡಾ. ಪಾಂಡುರಂಗಬಾಬು, ಡಾ. ಶೈಲಜಾ ಹಿರೇಮಠ, ಡಾ. ಎಂ. ಉಷಾ, ರಮೇಶ ನಾಯಕ ಸಮಾಲೋಚಕರಾಗಿ ಭಾಗವಹಿಸಲಿದ್ದಾರೆ.
ಸಂವಾದಕರಾಗಿ ಡಾ. ಎಫ್.ಟಿ. ಹಳ್ಳಿಕೇರಿ, ಡಾ. ಕೆ. ರವೀಂದ್ರನಾಥ್, ಡಾ. ಸಿ.ಎಸ್. ವಾಸುದೇವನ್, ಡಾ. ವಿರೂಪಾಕ್ಷಿ ಪೂಜಾರಹಳ್ಳಿ, ಡಾ. ಚಲುವರಾಜು, ಡಾ. ಮಲ್ಲಿಕಾರ್ಜುನ ವಣೇನೂರು, ಡಾ. ತಾರಿಹಳ್ಳಿ ಹನುಮಂತಪ್ಪ, ಡಾ. ಎಂ. ಕೊಟ್ರೇಶ್, ಇಸ್ಮಾಯಿಲ್ ಜಬೀರ್, ಕೆ.ಸಿ. ಚೆನ್ನಮ್ಮ ಭಾಗವಹಿಸುವರು.
ಈ ಸಮಾಲೋಚನೆ ಕಾರ್ಯಾಗಾರದಲ್ಲಿ ವಿಶೇಷ ಆಹ್ವಾನಿತರಾಗಿ ಡಾ. ಬಿ. ಶೇಷಾದ್ರಿ, ದರೋಜಿ ಈರಮ್ಮ, ನಾ. ಡಿಸೋಜ, ರಂಜಾನ್ ದರ್ಗಾ, ಸಿ. ಚೆನ್ನಬಸವಣ್ಣ, ಹೆಚ್. ಗೋಪಾಲ್, ಡಾ. ಬಸವರಾಜ ಮಲಶೆಟ್ಟಿ, ರತನ್ಚಂದ್ ಜೈನ್, ಡಾ. ಮಲ್ಲಿಕಾ ಘಂಟಿ, ಪತ್ರಕರ್ತ ಪರಶುರಾಮ ಕಲಾಲ್, ಮುಕ್ತಿಯಾರ್ ಪಾಷಾ, ಜಂಬಯ್ಯ ನಾಯಕ್, ರಾಮಕೃಷ್ಣ, ಪಿ. ಅಬ್ದುಲ್ಲಾ, ಪೂಜಾರ್ ದುರುಗಪ್ಪ, ಡಾ. ಉಳ್ಳೇಶ್ವರ ಭಾಗವಹಿಸಲಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications