ಹೊಸಳ್ಳಿ ವಸತಿ ಶಾಲೆಯಿಂದ ಬಾಲಕ ನಾಪತ್ತೆ!

ಸವಣೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7 ನೇ ವರ್ಗದ ವ್ಯಾಸಂಗ ಮಾಡುತ್ತಿದ್ದ ಗಿರೀಶ ಪ್ರವಾಸಕ್ಕೆಂದು ಹಣ ಪಡೆಯಲು ಹೊಸಳ್ಳಿ ಗ್ರಾಮಕ್ಕೆ ಬಂದಿದ್ದ. ಬಳಿಕ 1200 ರೂ ಹಣದೊಂದಿಗೆ ತೆರಳಿದ ಬಾಲಕ ಗಿರೀಶ ಕಾಣೆಯಾಗಿದ್ದಾನೆ. ಈ ಕುರಿತಂತೆ ಸವಣೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನ ತಂದೆ ಪರಮೇಶಪ್ಪ ಗಿರಿಯಪ್ಪನವರ ನೀಡಿರುವ ದೂರಿನನ್ವಯ ಪಿ.ಐ ಕೆ. ಚಂದ್ರಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಹರೆ : ಕಾಣೆಯಾಗಿರುವ ಬಾಲಕ ಗಿರೀಶ ೧೩ ವರ್ಷದವನಾಗಿದ್ದು, 4.5 ಅಡಿ ಎತ್ತವಾಗಿದ್ದಾನೆ. ತೆಳ್ಳಗಿನ ಮೈಕಟ್ಟು, ಗೋಧಿ ಕೆಂಪು ಮೈಬಣ್ಣ, ಕೋಲು ಮುಖ, ನೀಟಾದ ಮೂಗು, ಕಪ್ಪು ಕೂದಲನ್ನು ಹೊಂದಿದ್ದು, ಎಡಗೈಯಿಂದ ಬರೆಯುವ ಅಭ್ಯಾಸ ಹೊಂದಿದ್ದಾನೆ.ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಚಕ್ಸ್ ಕೆಂಪು ಹಸಿರು ಬಣ್ಣದ ಅಂಗಿ, ಕೊರಳಲ್ಲಿ ರುದ್ರಾಕ್ಷಿ ದಾರ ಧರಿಸಿದ್ದು ಕನ್ನಡ ಭಾಷೆ ಮಾತನಾಡುತ್ತಾನೆ.
ಈ ಹುಡುಗನ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಶಿಗ್ಗಾಂವ ಡಿ.ವಾಯ್.ಎಸ್.ಪಿ (08378)255333 ಅಥವಾ ಸವಣೂರ ಠಾಣೆ (08378)241633 ಸಂಪರ್ಕಿಸಲು ಕೋರಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications