ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸುಪ್ರಿಂಕೋರ್ಟ್ : ರೆಡ್ಡಿಗಳಿಗೆ ಮತ್ತೆ ಹಿನ್ನೆಡೆ
ಮುಖ್ಯನ್ಯಾಯಮೂರ್ತಿ ಡಾ ಕೆಜಿ ಬಾಲಕೃಷ್ಣನ್, ನ್ಯಾ.ದೀಪಕ್ ವರ್ಮಾ ಮತ್ತು ಬಿಎಸ್ ಪಾಟೀಲ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಏ.22 ರೊಳಗೆ ವರದಿ ಸಲ್ಲಿಸುವಂತೆ ಭಾರತೀಯ ಸರ್ವೆ ಇಲಾಖೆಗೆ ಆದೇಶಿಸಿದೆ. ಮತ್ತೆ ಏ. 23 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ.
ಸಚಿವರಾದ ಜನಾರ್ದನರೆಡ್ಡಿ ಮತ್ತು ಕರುಣಾಕರರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಹೊಂದಿರುವ ಗಣಿಗಳಲ್ಲಿ ಗಣಿಗಾರಿಕೆ ನಡೆಸದಂತೆ ನೀಡಿರುವ ತಡೆಯಾಜ್ಞೆ ತೆರವು ಮಾಡಲು ಸುಪ್ರಿಂಕೋರ್ಟ್ ನಿರಾಕರಿಸಿತು.
Comments
ಸುಪ್ರಿಂಕೋರ್ಟ್ ಜನಾರ್ದನ ರೆಡ್ಡಿ ಗಣಿಗಾರಿಕೆ ಓಎಂಸಿ ಬಳ್ಳಾರಿ supreme court janardhana reddy mining omc survey of india
Story first published: Tuesday, April 13, 2010, 15:39 [IST]