ಸುಪ್ರಿಂಕೋರ್ಟ್ : ರೆಡ್ಡಿಗಳಿಗೆ ಮತ್ತೆ ಹಿನ್ನೆಡೆ
ನವದೆಹಲಿ,
ಏ. 13 : ಓಬಳಾಪುರಂ ಗಣಿಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗಣಿಗಾರಿಕೆ ನಿಷೇಧದ ಅವಧಿಯನ್ನು ಸುಪ್ರಿಂಕೋರ್ಟ್ ಮತ್ತೆ ವಿಸ್ತರಿಸಿದ್ದು, ರೆಡ್ಡಿ ಸಹೋದರರಿಗೆ ತೀವ್ರ ಹಿನ್ನೆಡೆಯಾದಂತಾಗಿದೆ. id="toptextpromo"> ಮುಖ್ಯನ್ಯಾಯಮೂರ್ತಿ ಡಾ ಕೆಜಿ ಬಾಲಕೃಷ್ಣನ್, ನ್ಯಾ.ದೀಪಕ್ ವರ್ಮಾ ಮತ್ತು ಬಿಎಸ್ ಪಾಟೀಲ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಏ.22 ರೊಳಗೆ ವರದಿ ಸಲ್ಲಿಸುವಂತೆ ಭಾರತೀಯ ಸರ್ವೆ ಇಲಾಖೆಗೆ ಆದೇಶಿಸಿದೆ. ಮತ್ತೆ ಏ. 23 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ. id='are-slot-1' class='oiad oi-axt oiadv'> id='top-searched-articles'> ಸಚಿವರಾದ ಜನಾರ್ದನರೆಡ್ಡಿ ಮತ್ತು ಕರುಣಾಕರರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಹೊಂದಿರುವ ಗಣಿಗಳಲ್ಲಿ ಗಣಿಗಾರಿಕೆ ನಡೆಸದಂತೆ ನೀಡಿರುವ ತಡೆಯಾಜ್ಞೆ ತೆರವು ಮಾಡಲು ಸುಪ್ರಿಂಕೋರ್ಟ್ ನಿರಾಕರಿಸಿತು.











Click it and Unblock the Notifications