ಶಾಸಕ ಚಂದ್ರಶೇಖರ್ ಪಾಟೀಲ್ ರೇವೂರ್ ನಿಧನ

ಸೇಡಂನಿಂದ ಬೆಂಗಳೂರಿಗೆ ರೈಲು ಹತ್ತಲು ತಮ್ಮ ಬೆಂಬಲಿಗರೊಂದಿಗೆ ನಿಲ್ದಾಣಕ್ಕೆ ಬಂದಿದ್ದಾಗ ತೀವ್ರ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತರಾದ ರೇವೂರ್ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದರು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಡಲಾಗಿದೆ. ಅವರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.
ರೇವೂರ್ 2004 ಮತ್ತು 2009 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಇತ್ತೀಚಿಗೆ ಪಕ್ಷದಲ್ಲಿ ಉಂಟಾಗಿದ್ದ ಭಿನ್ನಮತದಲ್ಲಿ ರೆಡ್ಡಿ ಬಣದೊಂದಿಗೆ ಗುರುತಿಸಿಕೊಂಡಿದ್ದ ರೇವೂರ್ ನಗರದಲ್ಲಿ ನಡೆದಿದ್ದ ಪಕ್ಷದ ಸಭೆಯೊಂದರಲ್ಲಿ ಸಿಎಂ ಮುಂದೆ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು.
More From
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications