ಐಪಿಎಲ್ : ಕಲೆ ತೊಳೆಯುವ ಹೊಣೆ ಶಶಿ ಮೇಲೆ

ಈ ಕುರಿತಂತೆ ವಿತ್ತ ಸಚಿವ ಪ್ರಣಬ್ ಮುಖರ್ಜಿ ಅವರು ಐಪಿಎಲ್ ಹಗರಣಕ್ಕೆ ಸಂಬಂಧಿಸಿದಂತೆ ಎದ್ದಿರುವ ಪ್ರಶ್ನೆಗಳಿಗೆ ಲೋಕಸಭೆಯಲ್ಲಿ ಉತ್ತರ ನೀಡಬೇಕೆಂದು ತರೂರ್ ಅವರಿಗೆ ತಾಕೀತು ಮಾಡಿದ್ದಾರೆ. ಪ್ರಧಾನಿ ಅನುಪಸ್ಥಿತಿಯಲ್ಲಿ ಶಶಿ ತರೂರ್ ಅವರನ್ನು ಬರಮಾಡಿಕೊಂಡಿದ್ದ ಪ್ರಣಬ್ ಮುಖರ್ಜಿ ಅವರು ರಕ್ಷಣಾ ಸಚಿವ ಎಕೆ ಆಂಟನಿ ಅವರ ಸಮ್ಮುಖದಲ್ಲಿ ಶಶಿ ತರೂರ್ ಅವರ ಕಥೆಯನ್ನು ಆಲಿಸಿದ್ದರು.
ತರೂರ್ ಅವರ ತಲೆದಂಡಕ್ಕೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ಹೆಗಲೇರಿ ಕುಳಿತಿವೆ. ಈ ಕುರಿತಂತೆ ವಿರೋಧ ಪಕ್ಷದ ಆಗ್ರಹಕ್ಕೆ ಮನ್ನಣೆ ನೀಡದ ಯುಪಿಎ ಸರಕಾರ ಶಶಿ ತರೂರ್ ಅವರಿಗೂ ಯಾವುದೇ ಆಸ್ವಾಸನೆ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಸದ್ಯಕ್ಕೆ ಶಶಿ ತರೂರ್ ಅವರ ರಾಜಕೀಯ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮನಮೋಹನ ಸಿಂಗ್ ಭಾರತಕ್ಕೆ ಮರಳಿದ ನಂತರ ಸೂಕ್ತ ನಿರ್ಧಾರ ತಳೆಯಲು ಕಾಂಗ್ರೆಸ್ ನಿರ್ಧರಿಸಿದೆ. ತರೂರ್ ಅವರ ವಿರುರ್ಧದ ಆರೋಪ ಸಾಬೀತಾದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಂಡಿತ ಎಂದು ಸಿಂಗ್ ಹೇಳಿದ್ದಾರೆನ್ನಲಾಗಿದೆ.
ಕೊಚ್ಚಿ ಫ್ರಾಂಚೈಸಿಗೆ ಸಂಬಂಧಿಸಿದಂತೆ ಐಪಿಎಲ್ ಚೇರ್ಮನ್ ಲಲಿತ್ ಮೋದಿ ಮತ್ತು ಶಶಿ ತರೂರ್ ಅವರ ನಡುವಿನ ಜಟಾಪಟಿ ತಾರಕಕ್ಕೇರಿದೆ. ಕೊಚ್ಚಿ ತಂಡ ಕೊಳ್ಳಲು ಆಸಕ್ತಿವಹಿಸಿರುವ ಶಶಿ ಅವರ ಪ್ರೇಯಸಿ ಸುನಂದಾ ಪುಷ್ಕರ್ ಅವರ ಹೆಸರನ್ನು ಮೋದಿ ಪ್ರಸ್ತಾಪಿಸಿದ್ದೇ ಇಬ್ಬರ ನಡುವಿನ ಕದನಕ್ಕೆ ನಾಂದಿ ಹಾಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications