ಕೆಎಂಸಿ ರದ್ದು ಬೇಡ : ಸರಕಾರ ಒತ್ತಾಯ

ರಾಜ್ಯದ 85 ವೈದ್ಯಕೀಯ ವಿದ್ಯಾರ್ಥಿಗಳು ಮಣಿಪಾಲ ವೈದ್ಯಕೀಯ ವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದು, ಭಾರತೀಯವೈದ್ಯಕೀಯ ಮಂಡಲಿಯ ಶಿಫಾರಸ್ಸ ಜಾರಿಯಾದರೆ ಈ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅವರನ್ನು ಬೇರೆಡೆ ವರ್ಗಾಯಿಸಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಣಿಪಾಲ ವೈದ್ಯಕೀಯ ಕಾಲೇಜಿನ ಮಾನ್ಯತೆ ರದ್ದು ಮಾಡುವುದು ಸೂಕ್ತವಲ್ಲ ಎಂದು ರಾಜ್ಯ ಸರಕಾರ ವಿವರಿಸಿದೆ.
ಮೂಲಭೂತ ಸೌಕರ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿಸಲು ಎಂಸಿಐ ಮಾಡಿರುವ ಶಿಫಾರಸ್ಸು ಕಾನೂನು ಬಾಹಿರ ಎಂದು ಮಣಿಪಾಲ ವೈದ್ಯಕೀಯ ವಿದ್ಯಾಲಯದ ಆಡಳಿತ ಮಂಡಳಿ ರಿಟ್ ಅರ್ಜಿ ಸಲ್ಲಿಸಿದೆ.











Click it and Unblock the Notifications