ಮಲೆಗಳಲ್ಲಿ ಮದುಮಗಳು ವಿಮರ್ಶಾ ಸ್ಪರ್ಧೆ

ಕಾದಂಬರಿಯನ್ನು ಓದಿ, ನಾಟಕ ವೀಕ್ಷಿಸಿ ವಿಮರ್ಶಾ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಏಪ್ರಿಲ್ 23ರಿಂದ ಮೇ 11ರವರೆಗೆ ದಿನ ಬಿಟ್ಟು ದಿನ ಮೈಸೂರಿನ ರಂಗಾಯಣದಲ್ಲಿ ನಡೆಯುವ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ಸ್ಪರ್ಧೆ ಆಯೋಜನೆಗೊಂಡಿದೆ.
ಇಷ್ಟವುಳ್ಳವರು ಹೆಚ್ಚಿನ ವಿವರಗಳಿಗೆ ಡಾ.ಎಂ. ಬೈರೇಗೌಡ (ಕಾರ್ಯದರ್ಶಿ, ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್.) ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂ: 94481 02158.
ಸ್ಪರ್ಧೆಯ ವಿವರ ಹಾಗೂ ಸೂಚನೆಗಳು
* ಕಾದಂಬರಿಯ ಓದು ಮತ್ತು ನಾಟಕ ವೀಕ್ಷಣೆ ಕಡ್ಡಾಯ. ಬರಹ ಫುಲ್ ಸ್ಕೇಪ್ ಹಾಳೆಯ ಐದು ಪುಟಗಳಿಗೆ ಕಡಿಮೆಯಿರದಂತೆ ಒಂದೇ ಮಗ್ಗುಲಲ್ಲಿ ಬರೆದಿರಬೇಕು. (ಕೈ ಬರಹ ಅಥವ ಮುದ್ರಿತ).
* ಬಹುಮಾನದ ವಿವರ : ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್ ಮುದ್ದುಶ್ರೀ ಹೆಸರಿನಲ್ಲಿ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡುತ್ತದೆ. ಆಯ್ಕೆಯಾದ ವಿಮರ್ಶಾ ಬರಹಗಳ ಸಂಕಲನವನ್ನು ಪ್ರಕಟಿಸಿ, ಮೈಸೂರಿನ ರಂಗಾಯಣದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿ, ವಿತರಿಸಲಾಗುವುದು. ಒಟ್ಟು ಆರು ನಗದು ಬಹುಮಾನಗಳಿರುತ್ತವೆ. ಬಹುಮಾನವು ಪ್ರಶಸ್ತಿ ಪತ್ರದೊಂದಿಗೆ, ಸಾಮಾನ್ಯ ವರ್ಗಕ್ಕೆ ರೂ.5000/ ರೂ.ಗಳ ನಗದು (ಒಂದು), ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ತಲಾ ರೂ. 4000/- (ಎರಡು), ಎರಡೂ ವಿಭಾಗವೂ ಸೇರಿ ತಲಾ ರೂ. 2000ರಂತೆ ಮೂರು ಬಹುಮಾನಗಳು.
* ಸಾಮಾನ್ಯ ವರ್ಗದ ಸ್ಪರ್ಧಿಗಳ ವಯೋಮಿತಿ 30 ವರ್ಷಗಳ ಒಳಗಿರಬೇಕು. (ಎಸ್.ಎಸ್.ಎಲ್.ಸಿ.ಅಂಕಪಟ್ಟಿ ಲಗತ್ತಿಸಬೇಕು.) ವಿದ್ಯಾರ್ಥಿಗಳು ಕಾಲೇಜು/ವಿಶ್ವವಿದ್ಯಾಲಯದ ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರಿಂದ ಪ್ರಮಾಣೀಕರಿಸಿದ ಪತ್ರವನ್ನು ತಮ್ಮ ಬರಹದೊಂದಿಗೆ ಲಗತ್ತಿಸಿರಬೇಕು.
* ಕಡೇ ದಿನಾಂಕ ಮತ್ತು ಲೇಖನ ತಲುಪಿಸಬೇಕಾದ ವಿಳಾಸ: 15ನೇ ಮೇ 2010. ಕಾರ್ಯದರ್ಶಿ, ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ನಂ. 119, 3ನೇ ತಿರುವು, 8ನೇ ಮುಖ್ಯರಸ್ತೆ, ಹಂಪಿನಗರ, ಬೆಂಗಳೂರು. 560 104, [email protected]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications