ಬಾಲ ಕಾರ್ಮಿಕರ ಉಳಿಸಲು ಇ ಪತ್ರಿಕೆ

ಸಮಾಜದ ಉನ್ನತ ವರ್ಗದ ಜನರನ್ನು ತಲುಪಿ ಇದರ ಬಗ್ಗೆ ಗಮನ ಸೆಳೆಯುವಲ್ಲಿ 'ಬಾಲವಾಣಿ' ಪ್ರಯತ್ನಿಸುತ್ತಿದೆ. 'ಬಾಲವಾಣಿ'ಯ ಪ್ರತಿ ಸಂಚಿಕೆಯೂ ವಿಭಿನ್ನ ವಿಷಯಗಳ ಬಗ್ಗೆ ನೋಟ ಬೀರಲಿದೆ. ಸರಕಾರದ ಹಲವು ಕಾರ್ಯಕ್ರಮಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಹಲವು ಯೋಜನೆಗಳು, ಸಾಧನೆಗಳನ್ನು ಎಲ್ಲರಿಗೆ ತಲುಪಿಸುವಲ್ಲಿ ಸಹಾಯ ಮಾಡುತ್ತದೆ. ಈ ಮೂಲಕ ವಾಚಕರಲ್ಲಿ ಮಕ್ಕಳ ಕಲ್ಯಾಣ ಹಾಗೂ ಬಾಲ ಕಾರ್ಮಿಕತೆ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ಸಂಸ್ಥೆಗಳು, ಕ್ರಿಯಾಶೀಲರು ಹಾಗೂ ಇತರರು ತಮ್ಮ ಚಿಂತನೆಗಳನ್ನು, ವಿಚಾರಗಳನ್ನು ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ.
ಈ ನಿಯತಕಾಲಿಕದಲ್ಲಿ ಸರಕಾರದ ಹಲವು ಕಾರ್ಯಕ್ರಮಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ನಾನಾ ಯೋಜನೆಗಳು, ಸಾಧನೆಗಳನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. 'ಬಾಲವಾಣಿ'ಯ ಮೊದಲ ಸಂಚಿಕೆ ನೋಡಲು ಸಂಪರ್ಕಿಸುವ ವೆಬ್ಸೈಟ್: www.karunadu.gov.in/karnatakachildlabour
ಸಂಪರ್ಕ ವಿಳಾಸ:
Karnataka State Resource Centre on Child Labour (KSRCCL)
Karnataka State Child Labour Eradication
Project Society
Department of Labour , Government of Karnataka
Karmika Bhavana, ITI Compound,
Bannerghatta Road , Bangalore - 560 029
Phone : 080-22453549, 080-26531258 Extn 152
E-Mail: [email protected]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications