ಬಾಲ ಕಾರ್ಮಿಕರ ಉಳಿಸಲು ಇ ಪತ್ರಿಕೆ
ಸಮಾಜದ ಉನ್ನತ ವರ್ಗದ ಜನರನ್ನು ತಲುಪಿ ಇದರ ಬಗ್ಗೆ ಗಮನ ಸೆಳೆಯುವಲ್ಲಿ 'ಬಾಲವಾಣಿ' ಪ್ರಯತ್ನಿಸುತ್ತಿದೆ. 'ಬಾಲವಾಣಿ'ಯ ಪ್ರತಿ ಸಂಚಿಕೆಯೂ ವಿಭಿನ್ನ ವಿಷಯಗಳ ಬಗ್ಗೆ ನೋಟ ಬೀರಲಿದೆ. ಸರಕಾರದ ಹಲವು ಕಾರ್ಯಕ್ರಮಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಹಲವು ಯೋಜನೆಗಳು, ಸಾಧನೆಗಳನ್ನು ಎಲ್ಲರಿಗೆ ತಲುಪಿಸುವಲ್ಲಿ ಸಹಾಯ ಮಾಡುತ್ತದೆ. ಈ ಮೂಲಕ ವಾಚಕರಲ್ಲಿ ಮಕ್ಕಳ ಕಲ್ಯಾಣ ಹಾಗೂ ಬಾಲ ಕಾರ್ಮಿಕತೆ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ಸಂಸ್ಥೆಗಳು, ಕ್ರಿಯಾಶೀಲರು ಹಾಗೂ ಇತರರು ತಮ್ಮ ಚಿಂತನೆಗಳನ್ನು, ವಿಚಾರಗಳನ್ನು ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ.
ಈ ನಿಯತಕಾಲಿಕದಲ್ಲಿ ಸರಕಾರದ ಹಲವು ಕಾರ್ಯಕ್ರಮಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ನಾನಾ ಯೋಜನೆಗಳು, ಸಾಧನೆಗಳನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. 'ಬಾಲವಾಣಿ'ಯ ಮೊದಲ ಸಂಚಿಕೆ ನೋಡಲು ಸಂಪರ್ಕಿಸುವ ವೆಬ್ಸೈಟ್: www.karunadu.gov.in/karnatakachildlabour
ಸಂಪರ್ಕ
ವಿಳಾಸ:
Karnataka
State
Resource
Centre
on
Child
Labour
(KSRCCL)
Karnataka
State
Child
Labour
Eradication
Project
Society
Department
of
Labour
,
Government
of
Karnataka
Karmika
Bhavana,
ITI
Compound,
Bannerghatta
Road
,
Bangalore
-
560
029
Phone
:
080-22453549,
080-26531258
Extn
152
E-Mail:
[email protected]