ಇ-ತ್ಯಾಜ್ಯ ವಿಲೇವಾರಿ ನೀತಿ ಜಾರಿ: ರಮೇಶ್

ಸೋಮವಾರ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್ ಅವರು, ಇ-ತ್ಯಾಜ್ಯವು ಪರಿಸರ ಮತ್ತು ಮಾನವ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುತ್ತಿರುವುದರಿಂದ ದೇಣಿಗೆಯ ಹೆಸರಿನಲ್ಲಿ ಸೆಕೆಂಡ್ ಹ್ಯಾಂಡ್ ಕಂಪ್ಯೂಟರ್ಗಳ ಆಮದಿಗೆ ವೈಯಕ್ತಿಕವಾಗಿ ತಾನು ವಿರುದ್ಧವಾಗಿದ್ದೇನೆ ಎಂದರು. ಆದರೆ ಕಂಪ್ಯೂಟರ್ನಂತಹ ಬಳಕೆಯಾದ ವಿದ್ಯುನ್ಮಾನ ಉಪಕರಣಗಳ ಆಮದಿನ ಮೇಲೆ ನಿಷೇಧ ಈ
ನಿಯಮಾವಳಿಗಳಲ್ಲಿ ಸೇರಿದೆಯೇ ಎನ್ನುವುದನ್ನು ಅವರು ತಿಳಿಸಲಿಲ್ಲ.
ಇದೇ ಮೊದಲ ಬಾರಿಗೆ ಸರಕಾರವು ಇ-ತ್ಯಾಜ್ಯ ನಿರ್ವಹಣೆಗಾಗಿ ನಿಯಮಾವಳಿಗಳನ್ನು ತರುತ್ತಿದೆ. ಮೇ 15ರೊಳಗೆ ಅವುಗಳನ್ನು ಪ್ರಕಟಿಸಲಾಗುತ್ತದೆ ಎಂದರು. ಪ್ರಸಕ್ತ ಉತ್ತರ ಪ್ರದೇಶದ ಮೊರಾದಾಬಾದ್ ಮತ್ತು ದಿಲ್ಲಿಯ ಸೀಲಂಪುರದಂತಹ ನಗರಗಳಲ್ಲಿನ ಅನೌಪಚಾರಿಕ ಅಥವಾ ಅಸಂಘಟಿತ ಕ್ಷೇತ್ರದಲ್ಲಿ ಮೊಬೈಲ್ ಫೋನ್ಗಳಂತಹ ವಿದ್ಯುನ್ಮಾನ ಉಪಕರಣಗಳ, ಶೇ. 85-90ರಷ್ಟು ಮರುಸಂಸ್ಕರಣೆ ನಡೆಯುತ್ತಿದೆ ಎಂದರು.
ಸಿಪಿಎಸ್ಬಿ ನಡೆಸಿರುವ ಸಮೀಕ್ಷೆಯಂತೆ, 2005ರಲ್ಲಿ ದೇಶದಲ್ಲಿ ಅಂದಾಜು 1.47 ಲಕ್ಷ ಟನ್ಗಳಷ್ಟು ಇ-ತ್ಯಾಜ್ಯ ಉತ್ಪಾದನೆಯಾಗಿದ್ದು, 2012 ರ ವೇಳೆಗೆ ಇದು ೮ ಲಕ್ಷ ಟನ್ಗೆ ಏರುವ ನಿರೀಕ್ಷೆಯಿದೆ. ಅಲ್ಲದೆ, ಸುಮಾರು 50,000 ಟನ್ಗಳಷ್ಟು ಇ-ತ್ಯಾಜ್ಯವನ್ನು ದೇಶದೊಳಕ್ಕೆ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ ಅಥವಾ ಅವನ್ನು ಡಂಪ್ ಮಾಡಲಾಗುತ್ತಿದೆ ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications