ಅವಳಿ ಸ್ಫೋಟ: ಹುಬ್ಬಳ್ಳಿಯಲ್ಲಿ ಐವರ ಸೆರೆ

ಕ್ರೀಡಾಂಗಣದ ಬಳಿ ಸಂಭವಿಸಿದ ಸ್ಫೋಟದ ಸಂದರ್ಭದಲ್ಲಿ ಹುಬ್ಬಳ್ಳಿ ಆವೃತ್ತಿಯ ಆಂಗ್ಲ ದಿನಪತ್ರಿಕೆ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿ ಮಂಗಳ ವಾರ ಸಂಜೆ ನಗರಕ್ಕೆ ಆಗಮಿಸಿದ್ದರು. ಉತ್ತರಪ್ರದೇಶ ಮೂಲದವರು ಎನ್ನಲಾದರೂ ಹುಬ್ಬಳ್ಳಿಯ ಸಂಪರ್ಕ ಸಾಕಷ್ಟು ಇರುವ ಸಾಧ್ಯತೆಯಿದೆ. ಬಂಧಿತರ ಮಾಹಿತಿ ನಿಖರವಾಗಿ ತಿಳಿದುಬಂದಿಲ್ಲ. ಆದರೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಅಧಿಕಾರಿಗಳಾಗಲಿ, ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳಾಗಲಿ ಈ ಸುದ್ದಿಯನ್ನು ದೃಢಪಡಿಸಿಲ್ಲ.
ಈ ಐವರು ಶಂಕಿತರು ಉತ್ತರ ಪ್ರದೇಶಕ್ಕೆ ಹೊರಟಿದ್ದರು ಎನ್ನಲಾಗಿದೆ. ಇವರು ನಗರದ ಶ್ರೀರಾಮ ರೆಸಿಡೆನ್ಸಿ ಯಲ್ಲಿ ಸುನೀಲರಾವ್ ಹಾಗೂ ಇರ್ಫಾನ್ ಹೆಸರಿನಲ್ಲಿ ಎರಡು ಕೊಠಡಿ ಪಡೆದಿದ್ದರು. ಮಂಗಳವಾರ ಇನ್ನೊಂದು ಕೊಠಡಿ ಬೇಕೆಂದು ಕೇಳಿದ್ದರು ಎಂದು ತಿಳಿದು ಬಂದಿದೆ. ಶಂಕಿತರ ಐವರಲ್ಲಿ ಒಬ್ಬ ಅಂಗವಿಕಲ ಕೂಡ ಇದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಕ್ರೀಡಾಂಗಣದ ಬಳಿ ನಡೆದ ಬಾಂಬ್ ಕೃತ್ಯದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ನಿವೃತ್ತ ನೌಕರನ ಕೈವಾಡವಿದೆ ಎಂಬ ಮಹತ್ವದ ಅಂಶ ಬೆಳಕಿಗೆ ಬಂದಿದೆ. ಪ್ರಸ್ತುತ ಈ ನೌಕರ ಸೇವೆಯಿಂದ ನಿವೃತ್ತಿ ಹೊಂದಿದ್ದು, ಕರಾವಳಿ ಮೂಲದವನಾಗಿದ್ದಾನೆ. ಅಲ್ಲದೇ, ರಾಜ್ಯ ಮೀಸಲು ಪಡೆ ಬಾಂಬ್ ನಿಷ್ಕ್ರೀಯ ದಳ ವಿಭಾಗದಲ್ಲಿ ಹಲವಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾನೆ ಎಂದು ಮಂಗಳವಾರ ಪೊಲೀಸ್ ಇಲಾಖೆ ಸುಳಿವು ಕೊಟ್ಟಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications