ಹಿಮಾಚಲ ಪ್ರದೇಶದಲ್ಲಿ ನಿತ್ಯಾನಂದ ಬಂಧನ

ಸನ್ಯಾಸಿಯಾಗಿದ್ದುಕೊಂಡು ತಮಿಳು ಚಿತ್ರನಟಿ ರಂಜಿತಾ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣವನ್ನು ಚೆನ್ನೈ ಮೂಲದ ಸನ್ ನೆಟ್ ವರ್ಕ್ಸ್ ಬಹಿರಂಗಗೊಳಿಸಿತ್ತು. ನಿತ್ಯಾನಂದಸ್ವಾಮಿ ಈ ಸೆಕ್ಸ್ ವಿಡಿಯೋಗಳು ಸೇರಿದಂತೆ ಆತನ ಅಷ್ಟೂ ಕರ್ಮಕಾಂಡಗಳು ದೇಶದ ಎಲ್ಲ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮಾನಕ್ಕೆ ಅಂಜಿದ ಸ್ವಾಮಿ ನಾಪತ್ತೆಯಾಗಿದ್ದರು. ಆಶ್ರಮದ ವೆಬ್ ಸೈಟ್ ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಅವರು, ತಮ್ಮ ಅಭಿಪ್ರಾಯಗಳನ್ನು ಹೊರಗೆಡುವುತ್ತಿದ್ದರು.
ಸ್ವಾಮಿ ನಿತ್ಯಾನಂದನ ಮೇಲೆ ಅತ್ಯಾಚಾರ ಮತ್ತು ಸಲಿಂಗ ಕಾಮದ ಪ್ರಕರಣಗಳು ದಾಖಲಾಗಿದ್ದವು. ಚೆನ್ನೈ ಪೊಲೀಸರು ಪ್ರಕರಣವನ್ನು ಬೆಂಗಳೂರು ಪೊಲೀಸರ ಕೈಗೆ ಒಪ್ಪಿಸಿದ್ದರು. ನಿತ್ಯಾನಂದನ ಬಂಧನಕ್ಕೆ ನೂತನ ತಂಡ ರಚಿಸಿದ್ದ ಬೆಂಗಳೂರು ಪೊಲೀಸರು, ಆತನ ಬಂಧನಕ್ಕೆ ವ್ಯಾಪಕ ಜಾಲ ಬೀಸಿದ್ದರು. ನಿತ್ಯಾನಂದನ ಕಾರು ಚಾಲಕ ಲೆನಿನ್ ಕುರುಪ್ಪನ್ ಎಂಬಾತನೇ ನಿತ್ಯಾನಂದನ ಕಾಮಕಾಂಡವನ್ನು ಬಯಲಿಗೆಳೆದ ರೂವಾರಿಯಾಗಿದ್ದಾನೆ.
More From
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications