ಬಿರು ಬಿಸಿಲಿನಲ್ಲಿ ದುಡಿವ ಬಾಲಕಾರ್ಮಿಕರು!

ಕ್ಷೇತ್ರದ ಶಾಸಕ ರಾಜ್ಯದ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರ ಕೃಪಾ ಕಟಾಕ್ಷಕ್ಕೆ ಒಳಗಾಗಿರುವ ಸವಣೂರ ಪುರಸಭೆಗೆ ದಾಖಲೆಯ ಪ್ರಮಾಣದಲ್ಲಿ ಅನುದಾನದ ಒಳಹರಿವು ಆರಂಭಗೊಂಡಿದೆ. ಪರಿಣಾಮ ಕಾಮಗಾರಿಗಳ ಕಳಪೆತನವನ್ನೂ ಲೆಕ್ಕಿಸದ ಪುರಸಭೆಯ ಅಧಿಕಾರಿಗಳು ಹಾಗೂ ಪುರಪಿತ್ರುಗಳು, ಏಕಾಏಕಿ ನಗರದ ಎಲ್ಲ ವಾರ್ಡ್ ಗಳಲ್ಲಿಯೂ ಅಭಿವೃದ್ದಿ ಪಥ ನಿರ್ಮಿಸುತ್ತಿದ್ದಾರೆ.
ಇದರೊಂದಿಗೆ ಕೂಲಿ ಕಾರ್ಮಿಕರ ಕೊರತೆಯನ್ನು ಸರಿದೂಗಿಸುವ ಭರದಲ್ಲಿ ಬಾಲ ಕಾರ್ಮಿಕರನ್ನೂ ವ್ಯವಸ್ಥಿತವಾಗಿ ಬಳಸಿಕೊಳ್ಳುತ್ತಿದ್ದಾರೆ. ಮಾರ್ಚ್ -ಏಪ್ರಿಲ್ ತಿಂಗಳ ಬಿರು ಬಿಸಲಿನಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಹೊಸ ಅನುದಾನದ ನಿರೀಕ್ಷೆಯಲ್ಲಿರುವ ಸ್ಥಳೀಯ ಪುರಸಭೆ, ಎಲ್ಲ ಕಾನೂನು ಚೌಕಟ್ಟುಗಳನ್ನೂ ಮೀರುತ್ತಿದ್ದರೂ, ದಿಕ್ಕು ತಪ್ಪಿದ ನಾವೆಯಂತಾಗಿರುವ ಸವಣೂರಿನ ಆಡಳಿತ ಯಂತ್ರ ಮಾತ್ರ ಗಾಢ ಮೌನಧರಿಸಿದೆ. ನಗರದ ಅಭಿವೃದ್ದಿಗೆ 10 ಕೋಟಿ ರೂಗಳ ಆರಂಭಿಕ ಅನುದಾನ ನೀಡಿರುವ ಸಚಿವ ಬಸವರಾಜ ಬೊಮ್ಮಾಯಿ, ಅಧಿಕಾರಿಗಳ ವರ್ತನೆಗೂ ಅಂಕುಶ ಹಾಕಬೇಕಾಗಿರುವ ಅಗತ್ಯ ಎದುರಾಗಿದೆ.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications