ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೀರ್ಘಾವಧಿ ರಜೆ ಮೇಲೆ ಸಿ.ಜೆ. ದಿನಕರನ್?
ಆದರೆ ಸಿಕ್ಕಿಂ ವಕೀಲರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತಿರುವ ಪಿ ಡಿ ದಿನಕರನ್ ಅವರು ದೀರ್ಘ ರಜೆ ಮೇಲೆ ತೆರಳಳಿದ್ದಾರೆ ಎಂಬುದು ದೃಢಪಟ್ಟಿಲ್ಲ. ರಜೆ ಮೇಲೆ ತೆರಳುವುದಾಗಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಮೂರ್ತಿಪಿ ಡಿ ದಿನಕರನ್ ಅವರನ್ನು ರಜೆ ಮೇಲೆ ತೆರಳುವಂತೆ ಸುಪ್ರೀಂಕೋರ್ಟ್ ಉನ್ನತ ಮಟ್ಟದ ಸಮಿತಿ ಸೂಚಿಸಿತ್ತು. ರಾಜ್ಯ ಹೈಕೋರ್ಟ್ ಗೆ ಮುಖ್ಯನಾಯಮೂರ್ತಿಯಾಗಿ ದೆಹಲಿ ಹೈಕೋರ್ಟ್ ನ ಪ್ರಭಾರ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಮದನ್ ಬಿ ಲೋಕೂರ್ ಅವರನ್ನು ನೇಮಕ ಮಾಡಲಾಗಿದೆ.
Comments
ಪಿ ಡಿ ದಿನಕರನ್ ಕರ್ನಾಟಕ ಹೈಕೋರ್ಟ್ ಭ್ರಷ್ಟಾಚಾರ ಸುಪ್ರೀಂಕೋರ್ಟ್ pd dinakaran karnataka high court corruption delhi high court
Story first published: Saturday, April 24, 2010, 10:16 [IST]