ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೇ 2ರಂದು ಲೋಹಿಯಾ ಜನ್ಮ ಶತಮಾನೋತ್ಸವ
ಗುಲ್ಬರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಹಿಯಾ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ, ವಿಧಾಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಎಂ ಎಸ್ ಗುರುಪಾದಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಎಂ ಪಿ ಪ್ರಕಾಶ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಹಿಯಾ ವಿಚಾರಧಾರೆಗಳ ಬಗ್ಗೆ ಮಾತನಾಡಲಿದ್ದಾರೆ.
Comments
ಬೆಂಗಳೂರು ಗುಲ್ಬರ್ಗ ಬಿ ಆರ್ ಪಾಟೀಲ್ ಎಸ್ ಬಂಗಾರಪ್ಪ ಸಿದ್ದರಾಮಯ್ಯ birth centenary bangalore gulbarga br patil s bangarappa siddaramaiah
Story first published: Saturday, April 24, 2010, 15:22 [IST]