ಮೈಂಡ್ ಟ್ರೀಗೆ ಗುರುತು ಚೀಟಿ ಗುತ್ತಿಗೆ?

ದೇಶದ ಪ್ರಮುಖ ಸಾಫ್ಟವೇರ್ ಕಂಪೆನಿಗಳಾದ ಟಿಸಿ ಎಸ್, ಇನ್ಫೋಸಿಸ್, ವಿಪ್ರೋ ಮತ್ತು ಹೆಚ್ ಸಿಎಲ್ ಟೆಕ್ನಾಲಜೀಸ್ ಕಂಪೆನಿಗಳನ್ನು ತಾಂತ್ರಿಕ ಕಾರಣಗಳಿಂದಾಗಿ ಬಿಡ್ಡಿಂಗ್ ನಿಂದ ಹೊರಗಿಡಲಾಗಿತ್ತು. ಈ ಗುತ್ತಿಗೆಯಲ್ಲಿ ಒಟ್ಟು ಮೂರು ಕಂಪೆನಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು ಇದರಲ್ಲಿ ಮೈಂಡ್ ಟ್ರೀ ವಿಜೇತನಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ಏಪ್ರಿಲ್ 26 ರಂದು ಗುತ್ತಿಗೆಯ ವಿಜೇತನನ್ನು ಪ್ರಕಟಿಸಲಿದೆ ಎನ್ನಲಾಗಿದೆ.
ಕಳೆದ ಜನವರಿಯಲ್ಲಿ ಗುರುತು ಚೀಟಿ ಪ್ರಾಧಿಕಾರ ವಿನ್ಯಾಸ, ಅಭಿವೃದ್ದಿ, ಪರೀಕ್ಷೆ, ಬೆಂಬಲ ಮತ್ತು ಸಾಫ್ಟ್ ವೇರ್ ನ ನಿರ್ವಹಣೆಗೆ ಕಂಪೆನಿಗಳಿಂದ ಬಿಡ್ ಗಳನ್ನು ಆಹ್ವಾನಿಸಿತ್ತು. ಇದಕ್ಕೆ ದೇಶದ 19 ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಬಿಡ್ ಸಲ್ಲಿಸಿದ್ದವು. ಇದರಲ್ಲಿ ಪ್ರಾಧಿಕಾರ ಅಂತಿಮವಾಗಿ 3 ಕಂಪೆನಿಗಳನ್ನು ಶಾರ್ಟ್ ಲಿಸ್ಟ್ ಮಾಡಿತ್ತು. ವಿಶಿಷ್ಟ ಗುರುತು ಚೀಟಿಗಳನ್ನು ಆಗಸ್ಟ್ 2010 ರಿಂದ ಫೆಬ್ರವರಿ 2011 ರವರೆಗೆ ಮೊದಲ ಕಂತಿನಲ್ಲಿ ವಿತರಣೆ ಮಾಡಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ನಂದನ್ ನೀಲೇಕಣಿ ಹೇಳಿದ್ದಾರೆ.
ಮುಂದಿನ 5 ವರ್ಷಗಳಲ್ಲಿ 600 ಮಿಲಿಯನ್ ಗುರುತು ಚೀಟಿಗಳನ್ನು ವಿತರಿಸುವ ಯೋಜನೆ ಹಾಕಿಕೊಂಡಿದ್ದು ಕಳೆದ ವರ್ಷ ಬಜೆಟ್ ನಲ್ಲಿ ಪ್ರಾಧಿಕಾರಕ್ಕೆ 120 ಕೋಟಿ ರೂ ಹಾಗೂ ಈ ವರ್ಷ 1900 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಯೋಜನೆಯಲ್ಲಿ ಒಟ್ಟು ಮಾಹಿತಿ ತಂತ್ರಜ್ಞಾನ ಸೇವೆಗಳಾದ ಕಂಪ್ಯೂಟಿಂಗ್, ಡಾಟಾ ಬೇಸ್, ಸ್ಮಾರ್ಟ್ ಕಾರ್ಡ್ ಇತ್ಯಾದಿಗಳಿಗೆ ಸುಮಾರು 15 ರಿಂದ 20 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಿದ್ದು ಇದರಲ್ಲಿ ಪಾಲ್ಗೊಳ್ಳಲು ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಹೆಚ್ಚಿನ ಆಸಕ್ತಿ ತೋರಿದ್ದವು.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications