ಫೋನ್ ಕದ್ದಾಲಿಕೆ : ಕೇಂದ್ರ ಗಡಗಡ

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಸದನ ಆರಂಭಗೊಳ್ಳುತ್ತಿದ್ದಂತೆಯೇ ಪ್ರತಿಪಕ್ಷಗಳು ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡವು. ಸರಕಾರ ರಾಜಕೀಯ ಮುಖಂಡರು ಅದರಲ್ಲಿ ಮುಖ್ಯವಾಗಿ ಬಿಜೆಪಿ ಸರಕಾರದ ವಿರುದ್ಧ ಗದಾಪ್ರಹಾರವನ್ನೇ ನಡೆಸಿತು. ಸರಕಾರ ನಡೆದುಕೊಳ್ಳುತ್ತಿರುವ ಕ್ರಮ 1975ರ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮನಮೋಹನ್ ಸಿಂಗ್ ಉತ್ತರಿಸಬೇಕೆಂದು ಅವರು ಪಟ್ಟುಹಿಡಿದರು.
ಆಗ ಮಾತು ಆರಂಭಿಸಿದ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು, ಸರಕಾರ ಫೋನ್ ಕದ್ದಾಲಿಕೆ ನಡೆಸಿಲ್ಲ. ಅಂತಹ ಯಾವುದಾದರೂ ಉದಾಹರಣೆ ತೋರಿಸಿ ಎಂದಾಗ ಬಿಜೆಪಿ ಸಂಸದರು, ಬಾವಿಗಿಳಿದು ಪ್ರತಿಭಟನೆ ಆರಂಭಿಸಿದರು. ಸದನದಲ್ಲಿ ಕೂಗಾಟ, ವಾಗ್ವಾದ ನಡೆದವು. ಮಧ್ಯೆ ಪ್ರವೇಶಿಸಿದ ಸ್ಫೀಕರ್ ಮೀರಾ ಕುಮಾರ್ ಸದನದ ಕಾರ್ಯಕಲಾಪಗಳನ್ನು ಮಂಗಳವಾರಕ್ಕೆ ಮುಂದೂಡಿದರು.
ಕೇಂದ್ರದ ಕೃಷಿ ಸಚಿವ ಶರದ್ ಪವಾರ್, ಸಿಪಿಎಂ ಮುಖಂಡ ಪ್ರಕಾಶ್ ಕಾರಟ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಫೋನ್ ಗಳನ್ನು ಕದ್ದಾಲಿಸಲಾಗಿದೆ ಎಂಬ ವಿಸ್ತೃತ ವರದಿಯೊಂದನ್ನು ಔಟ್ ಲುಕ್ ಪತ್ರಿಕೆ ಸವಿವರವಾಗಿ ತನಿಖಾ ವರದಿ ಪ್ರಕಟಿಸಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications