ದುರ್ಗದಲ್ಲೇ ಐಐಎಸ್ಸಿ ಎರಡನೇ ಶಾಖೆ: ಸಿಎಂ

ಆಂಧ್ರಪ್ರದೇಶದ ಅನಂತಪುರದಲ್ಲಿ ಬೆಂಗಳೂರಿನ ಐಐಎಸ್ಸಿಯ ಎರಡನೇ ಶಾಖೆ ಆರಂಭಿಸಲು ಆಂಧ್ರದ ಮುಖ್ಯಮಂತ್ರಿ ರೋಸಯ್ಯ ಹಾಗೂ ಕೇಂದ್ರ ಶಿಕ್ಷಣ ಸಚಿವ ಕಪಿಲ್ ಸಿಬಲ್ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದ ವರದಿಯನ್ನು ಯಡಿಯೂರಪ್ಪ ತಳ್ಳಿಹಾಕಿದ್ದಾರೆ. ವಿಜ್ಞಾನ ಸಂಸ್ಥೆ ಶಾಖಾ ಸಂಸ್ಥೆ ಸ್ಥಾಪನೆಗೆ ಭೂಮಿ ಖರೀದಿಸಲಾಗಿದೆ, ಕಟ್ಟಡ ನಿರ್ಮಾಣ ಸೇರಿದಂತೆ ಅಗತ್ಯ ಕಾಮಗಾರಿ ಕೈಗೊಳ್ಳಲು ಬೇಕಾದ ಸಮೀಕ್ಷೆ ಕಾರ್ಯ ಕೂಡ ಪೂರ್ಣಗೊಂಡಿದೆ. ಚಿತ್ರದುರ್ಗದಲ್ಲಿ ಐಐಎಸ್ಸಿ ಶಾಖೆ ಆರಂಭಗೊಳ್ಳಲಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ದಿನಪತ್ರಿಕೆಯಲ್ಲಿ ಐಐಎಸ್ಸಿ ಸ್ಥಳಾಂತರಬಗ್ಗೆ ವರದಿ ಪ್ರಕಟವಾದ ಮೇಲೆ ಪ್ರತಿಕ್ರಿಯಿಸಿದ ಚಿತ್ರದುರ್ಗದ ಸಂಸದ ಜನಾರ್ಧನ ಸ್ವಾಮಿ ಅವರು, ದುರ್ಗದಲ್ಲೇ ಐಐಎಸ್ಸಿ ಸ್ಥಾಪನೆಯಾಗಲಿದೆ, ಇನ್ನು ಹದಿನೈದು ದಿನಗಳಲ್ಲಿ ಕಪಿಲ್ ಸಿಬಲ್ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದಿದ್ದರು. ಭಾರತೀಯ ವಿಜ್ಞಾನ ಸಂಸ್ಥೆಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಕುದಾಪುರ ಫಾರಂ ವಲಯದಲ್ಲಿ ಈಗಾಗಲೇ 1500 ಎಕರೆ ಭೂಮಿಯನ್ನು ಖರೀದಿಸಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications