ಉಡುಪಿಯಲ್ಲಿ ಏಕಾದಶಿ ದಿನ ಉಪಾಹಾರ!

ಏಕಾದಶಿ ದಿನದಂದು ಮಧ್ಯಾಹ್ನ ಮಾತ್ರವಲ್ಲದೆ ಸಂಜೆಯೂ ಉಪ್ಪಿಟ್ಟು - ಅವಲಕ್ಕಿ ವ್ಯವಸ್ಥೆ ಮಾಡಲಾಗಿದೆ. ತಿಂಗಳಿಗೆ ಎರಡು ಏಕಾದಶಿ ಬರುತ್ತಿದ್ದು, ಕೆಲವರ ತೀವ್ರ ವಿರೋಧದ ನಡುವೆಯೂ ಜಾರಿಗೆ ಬಂದ ಉಪಹಾರ ವ್ಯವಸ್ಥೆಯಿಂದಾಗಿ ದೂರದ ಊರಿನಿಂದ ಏಕಾದಶಿಯ ಅರಿವಿಲ್ಲದೆ ಶ್ರೀ ಕೃಷ್ಣ ಪ್ರಸಾದ ಬಯಸಿ ಬರುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಉಪಹಾರಕ್ಕೆ ಸ್ಟೀಲ್ ತಟ್ಟೆ ಒದಗಿಸುವ ವ್ಯವಸ್ಥೆಯೂ ಜಾರಿಗೆ ಬಂದಿದ್ದು ಬಾಳೆ ಎಲೆ ಸಹಿತ ಬಫೆ ವ್ಯವಸ್ಥೆ ಮುಂದಿನ ಏಕಾದಶಿ ಸಂದರ್ಭದಲ್ಲಿ ಜಾರಿಗೆ ತರಲು ಪರ್ಯಾಯ ಮಠ ನಿರ್ಧರಿಸಿದೆ.
ಇಲ್ಲಿಗೆ ಬರುವ ಭಕ್ತರು ಬರೀ ಹೊಟ್ಟೆಯಲ್ಲಿ ಹೋಗಬಾರದೆನ್ನುವ ಉದ್ದೇಶದಿಂದ ತಮ್ಮ ಪರ್ಯಾಯ ಅವಧಿ ಮುಗಿಯುವ ತನಕ ಈ ವ್ಯವಸ್ಥೆ ಜಾರಿಯಲ್ಲಿರುವುದು. ಅಷ್ಠ ಮಠಗಳಲ್ಲಿರುವ ಏಕಾದಶಿ ಆಚರಣೆ ಗೊಂದಲ ನಿವಾರಣೆಗೆ ಯತ್ನಿಸಲಾಗುವುದು. ಶ್ರೀ ಮಧ್ವರ ಪ್ರಮಾಣಗಳನ್ನು ಆಧರಿಸಿ ಶ್ರೀಸೋದೆ ವಾದಿರಾಜ ತೀರ್ಥರು ಜಾರಿಗೆ ತಂದ ತಿಥಿ ನಿರ್ಣಯ ಪಂಚಾಂಗವನ್ನು ನಾವು ಅನುಸರಿಸುತ್ತಿದ್ದೇವೆ. ಏಕಾದಶಿ ಉಪವಾಸ ಕಡ್ಡಾಯ, ಆದರೆ ಉಪವಾಸ ಮಾಡದ ಭಕ್ತರಿಗೆ ತೊಂದರೆಯಾಗಬಾರದೆಂದು ಪರ್ಯಾಯ ಶ್ರೀಗಳು ಹೇಳಿಕೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications