20 ಸಾವಿರ ಐಟಿ ನೌಕರರ ನೇಮಕ

ಉದ್ಯಮ ತಜ್ಞರ ಪ್ರಕಾರ ಮಾಹಿತಿ ತಂತ್ರಜ್ಞಾನ (IT)ಮತ್ತು ತಂತ್ರಜ್ಞಾನ ಆಧಾರಿತ ಸೇವೆ(ITES)ಯಲ್ಲಿ ಈ ವರ್ಷ ಇನ್ನೂ ಹೆಚ್ಚಿನ ನೇಮಕಗಳು ನಡೆಯಲಿವೆ. ಕಳೆದ ತ್ರೈಮಾಸಿಕದಲ್ಲಿ ಐಟಿ ದಿಗ್ಗಜ ಇನ್ಫೋಸಿಸ್ 9,313 ನೌಕರರನ್ನು ನೇಮಕ ಮಾಡಿಕೊಂಡಿದ್ದು, ಈ ಅವಧಿಯಲ್ಲಿ 3,914 ನೌಕರರು ಕೆಲಸ ಬಿಟ್ಟಿದ್ದಾರೆ. ಈ ನೇಮಕದಿಂದಾಗಿ ಇನ್ಫೋಸಿಸ್ ನ ಒಟ್ಟು ನೌಕರರ ಸಂಖ್ಯೆ 1,13,796 ಕ್ಕೇರಿದೆ (ಮಾರ್ಚ್ ಅಂತ್ಯದ ಗಣತಿಯಂತೆ).
ದೇಶದ ಅತೀ ದೊಡ್ಡ ಸಾಫ್ಟ್ ವೇರ್ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಈ ಅವಧಿಯಲ್ಲಿ 10,775 ನೌಕರರನ್ನು ನೇಮಕ ಮಾಡಿಕೊಂಡಿದ್ದು, ಇದರಿಂದ ಕಂಪೆನಿಯ ಒಟ್ಟು ನೌಕರರ ಸಂಖ್ಯೆ 1,60,429 ಕ್ಕೇರಿದೆ. ಕಳೆದ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಿಂದ ಕಂಪೆನಿಗಳು ಹೆಚ್ಚು ನೌಕರರನ್ನು ನೇಮಕ ಮಾಡಿಕೊಳ್ಳುತ್ತಿವೆ.
ಟಿಸಿಎಸ್ ಕಳೆದ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಕೇವಲ 320 ನೌಕರರನ್ನು ನೇಮಕ ಮಾಡಿಕೊಂಡಿದ್ದರೆ, ಮೂರನೇ ತ್ರೈಮಾಸಿಕದಲ್ಲಿ 7,692 ನೌಕರರನ್ನು ನೇಮಕ ಮಾಡಿಕೊಂಡಿತ್ತು .ದೇಶದ ಮೂರನೇ ಅತೀ ದೊಡ್ಡ ಸಾಫ್ಟ್ ವೇರ್ ಕಂಪೆನಿ ವಿಪ್ರೋ ಕಳೆದ ತ್ರೈಮಾಸಿಕದಲ್ಲಿ 5,325 ನೌಕರರನ್ನು ನೇಮಕ ಮಾಡಿಕೊಂಡಿದ್ದು ಒಟ್ಟು ನೌಕರರ ಸಂಖ್ಯೆ 1,08,071 ಕ್ಕೇರಿದೆ. ಉದ್ಯಮ ತಜ್ಞರ ಪ್ರಕಾರ ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಸೇವೆಗಳ ಕಂಪೆನಿಗಳು ಈ ಹಣಕಾಸು ವರ್ಷದಲ್ಲಿ 1,50,000 ನೇಮಕ ಮಾಡಿಕೊಳ್ಳಲಿವೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications