ಸ್ಯಾಮ್ ಪಿತ್ರೋಡಾಗೆ ಗೌರವ ಡಾಕ್ಟರೇಟ್

ವಿಶ್ವವಿದ್ಯಾಲಯವು ಪ್ರತಿವರ್ಷ ಆಯ್ದ ಕೆಲ ಕ್ಷೇತ್ರಗಳಲ್ಲಿ ಮುಖ್ಯವಾಗಿ ಸಂಶೋಧನೆ, ಸಾಮಾಜಿಕ ಸೇವೆ ಹಾಗೂ ಉಪನ್ಯಾಸಕ ವೃತ್ತಿಯಲ್ಲಿ ಕೃಷಿ ಮಾಡಿರುವ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡುತ್ತಿದೆ. ಈ ವರ್ಷದ ಪ್ರಶಸ್ತಿಗೆ ಭಾರತದ ಟೆಲಿಕಾಂ ಗುರು ಎಂದು ಖ್ಯಾತಿ ಹೊಂದಿರುವ ಪ್ರಧಾನಮಂತ್ರಿಗಳ ಮೂಲಭೂತ ಸೌಕರ್ಯಗಳು ಹಾಗೂ ಸಂಶೋಧನೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಸ್ಯಾಮ್ ಪಿತ್ರೋಡಾ ಅವರಿಗೆ ನೀಡಲು ವಿಶ್ವವಿದ್ಯಾಲಯ ನಿರ್ಧರಿಸಿದೆ.
ಭಾರತದ ಪ್ರತಿ ಹಳ್ಳಿಗಳಿಗೂ ದೂರವಾಣಿ ಸೇವೆ ದೊರೆಯುವಲ್ಲಿ ಪಿತ್ರೋಡಾ ಅವರ ಸೇವೆ ಗಣನೀಯ. ಸಾಮಾನ್ಯನಿಗೂ ದೂರವಾಣಿ ಸೇವೆ ಸಿಗಬೇಕು ಎಂಬ ಮಹತ್ವಕಾಂಕ್ಷೆಯಿಂದಾಗಿ ಪಿತ್ರೋಡಾ ನಡೆಸಿದ ಸಂಶೋಧನೆ ಫಲಕಾರಿಯಾಗಿದ್ದರಿಂದ ಇಂದು ನಾವೆಲ್ಲರೂ ಪ್ರತಿ ಹಳ್ಳಿಗಳಿಂದ ಜಗತ್ತಿನ ಯಾವ ನಗರಕ್ಕಾದರೂ ನೇರವಾಗಿ ಮಾತನಾಡುಬಹುದಾಗಿದೆ. ಇಂತಹ ಸಾಧಕರಿಗೆ ಅಮೆರಿಕದ ವಿವಿಯೊಂದು ಗೌರವ ಡಾಕ್ಟರೇಟ್ ಕೊಡಮಾಡಿದ್ದು ಭಾರತೀಯರಿಗೆ ಸಂತಸದ ಸಂಗತಿಯಾಗಿದೆ. ಪಿತ್ರೋಡಾ ಅವರು ಭಾರತದ ಸರಕಾರದ ಅನೇಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications