ತಡಿಯಂಡಮೋಲ್ ನಲ್ಲಿ ಹುಲಿ, ಚಾರಣಿಗರಿಗೆ ಎಚ್ಚರಿಕೆ

ವಾರಾಂತ್ಯ ಬಂದರೆ ಈ ಪ್ರದೇಶದಲ್ಲಿ ಪ್ರವಾಸಿಗರು ಟ್ರೆಕ್ಕಿಂಗ್ ಕೈಗೊಳ್ಳುವುದು ಅತಿ ಸಾಮಾನ್ಯ. ಆದರೆ, ತಡಿಯಂಡಮೋಲ್ ಗುಡ್ಡದ ಮೇಲೆ ಚಾರಣ ಮಾಡಿ ರಾತ್ರಿ ತಂಗುವುದು ಅತಿ ಅಪಾಯಕಾರಿ ಎಂದು ಅರಣ್ಯಾಧಿಕಾರಿ ಶಶಿ ಅಭಿಪ್ರಾಯಪಟ್ಟಿದ್ದಾರೆ.
ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಪಾರ್ವತಿ ಮತ್ತು ಅರಣ್ಯ ರಕ್ಷಕ ತಮ್ಮಯ್ಯ ಎಂಬುವವರು ತಡಿಯಂಡಮೋಲ್ ಬಳಿಯ ತುಂಬೆಕೊಚ್ಚೆಯಲ್ಲಿ ಎರಡು ಹುಲಿ ನೋಡಿದ್ದುದಾಗಿ ಹೇಳಿರುವುದಾಗಿ ಶಶಿ ಹೇಳಿದ್ದಾರೆ.
ಈ ಪ್ರದೇಶದ ಅರಣ್ಯದಲ್ಲಿ ಹೆಚ್ಚುತ್ತಿರುವ ಚಾರಣಿಗರ ಪ್ರವೇಶದಿಂದಾಗಿ ಹುಲಿಗಳು ಅರಣ್ಯ ತೊರೆದು ಆಹಾರಕ್ಕಾಗಿ ಸುತ್ತಲಿನ ಗ್ರಾಮಗಳನ್ನು ಪ್ರವೇಶಿಸುತ್ತಿವೆ. ಈ ಹುಲಿಗಳ ಹಸಿವಿಗೆ ಜಾನುವಾರುಗಳು ಬಲಿಯಾಗುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇವು ಮನುಷ್ಯರ ಮೇಲೂ ದಾಳಿ ಮಾಡಬಹುದು ಎಂಬುದು ಅರಣ್ಯಾಧಿಕಾರಿಯ ಅನಿಸಿಕೆ.
ಆದರೆ, ತಡಿಯಂಡಮೋಲ್ ಸುತ್ತಲಿನ ಪ್ರದೇಶದಲ್ಲಿ ರೆಸಾರ್ಟ್, ಹೋಂಸ್ಟೇಗಳನ್ನು ನಡೆಸುತ್ತಿರುವ ವ್ಯಾಪಾರಿಗಳ ಅಭಿಪ್ರಾಯವೇ ವಿಭಿನ್ನ. ಹುಲಿಗಳು ಈ ಪ್ರದೇಶದಲ್ಲಿ ಮೊದಲಿನಿಂದಲೂ ಇವೆ. ಅವುಗಳಿಗೆ ಅಪಾಯ ಮಾಡದಿದ್ದರೆ ಅವು ಕೂಡ ಯಾರ ಮೇಲೂ ದಾಳಿ ಮಾಡುವುದಿಲ್ಲ ಎಂದು ಹೇಳುತ್ತಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications