ಯುಪಿಎಗೆ ಮುಸ್ಲಿಮರ ನೋವಿನ ಅರಿವಿಲ್ಲ

ಲೋಕಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಲಾಲೂ ಮುಸ್ಲಿಮರಿಗೆ ಸರಕಾರಿ ಉದ್ಯೋಗದಲ್ಲಿ ಗರಿಷ್ಠ ಆದ್ಯತೆ ನೀಡಬೇಕು ಅಲ್ಪಸಂಖ್ಯಾತರ ಅಭಿವೃದ್ಧಿ ಕುರಿತ ಸಾಚಾರ್ ಮತ್ತು ರಂಗನಾಥ್ ಮಿಶ್ರಾ ಆಯೋಗಗಳ ವರದಿಗಳ ಜಾರಿಗೆ ಸರಕಾರ ಬದ್ಧವಾಗಿದೆಯೇ? ಯುಪಿಎ ಸರಕಾರವು ಮಹಿಳಾ ಮೀಸಲಾತಿಗೆ ಮುಂದಾಗಿರುವಂತೆ, ಮುಸ್ಲಿಮರಿಗೂ ಮೀಸಲಾತಿ ಒದಗಿಸಲು ಸಂವಿಧಾನಕ್ಕೆ ತಿದ್ದುಪಡಿ ತರಲು ಸರಕಾರ ಸಿದ್ಧವೇ ಎಂದು ಪ್ರಶ್ನಿಸಿದರು.
ಇದಕ್ಕೆ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ಉತ್ತರಿಸಲು ನಿರಾಕರಿಸಿದಾಗ, ಕೋಪಗೊಂಡ ಲಾಲೂ, ಯುಪಿಎ ಸರ್ಕಾರ ಮುಸ್ಲಿಂ ವಿರೋಧಿ ಎಂದು ಜರೆದರು. ಈ ಸಂಬಂಧ ಒಂದು ಮನವಿಯನ್ನು ನೀಡಿದಲ್ಲಿ, ಅದನ್ನು ಸದನದಲ್ಲಿ ಚರ್ಚೆ ನಡೆಸಬಹುದಾಗಿದೆ ಎಂದು ಸ್ಪೀಕರ್ ಮೀರಾ ಕುಮಾರ್ ಹೇಳಿದರೂ, ಕೇಳದ ಲಾಲೂ ಹಾಗೂ ಮುಲಾಯಂ ಸದನದಿಂದ ಹೊರನಡೆದರು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications