ವಿಕಿರಣ ಸೋರಿಕೆ: ದೆಹಲಿ ವಿವಿ ಕೈವಾಡ?

ಗಾಮಾ ವಿಕಿರಣ ಹೊರ ಸೂಸುತ್ತಿದ್ದ ಕೋಬಾಲ್ಟ್ - 60 ಉಪಕರಣವನ್ನು 1968 ರಲ್ಲೇ ಕೆನಡಾದಿಂದ ಖರೀದಿಸಲಾಗಿತ್ತು. ಆದರೆ 1985 ರ ತನಕ ಈ ಯಂತ್ರವನ್ನು ಬಳಕೆಮಾಡಿರಲಿಲ್ಲ. ನಂತರ ಗುಜರಿ ವ್ಯಾಪಾರಿಯೊಬ್ಬ ಇದೇ ಫೆಬ್ರವರಿ ತಿಂಗಳಲ್ಲಿ ಹರಾಜು ಮೂಲಕ ಕೋಬಾಲ್ಟ್ -60 ಉಪಕರಣವನ್ನು ಖರೀದಿಸಿದ್ದರು.ಇದಾದ ನಂತರ ಇತ್ತೀಚಿಗಷ್ಟೇ ಉಪಕರಣದಲ್ಲಿನ ವಿಕಿರಣ ಸೋರಿಕೆಯಾಗಿ ಓರ್ವ ಮೃತಪಟ್ಟಿದ್ದ. ಇನ್ನೂ ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ವಿಡಿಯೋ: ವಿಕಿರಣ ಸೋರಿಕೆ ಹಿಂದಿನ ಕಥೆ
ಸಹಜವಾಗಿ ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು. ಪ್ರಕರಣ ಬೇಧಿಸಿರುವ ಪೊಲೀಸರು ಈ ಉಪಕರಣ ದಿಲ್ಲಿ ವಿಶ್ವವಿದ್ಯಾನಿಲಯದಲ್ಲಿ ಬಳಕೆಯಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಿದೆ ಎಂದು ದಿಲ್ಲಿ ನಗರ ಜಂಟಿ ಪೊಲೀಸ್ ಆಯುಕ್ತ ಅಜಯ್ ಕಶ್ಯಪ್ ವಿವರಿಸಿದ್ದಾರೆ. ಈ ಉಪಕರಣವನ್ನು ಸರಿಯಾಗಿ ನಾಶಗೊಳಿಸದ ಹಿನ್ನೆಲೆಯಲ್ಲಿ ಈ ಅನಾಹುತ ಸಂಭವಿಸಿದೆ. ಇದರ ಹೊರತಾಗಿಯೂ ಈ ಪ್ರಕರಣದ ಹಿಂದೆ ಯಾವುದೇ ಉಗ್ರಗಾಮಿ ಸಂಘಟನೆಗಳ ಕೈವಾಡವನ್ನು ತಳ್ಳಿಹಾಕಿದರು.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications