ವಿಕಿರಣ ಸೋರಿಕೆ: ದೆಹಲಿ ವಿವಿ ಕೈವಾಡ?

ಗಾಮಾ ವಿಕಿರಣ ಹೊರ ಸೂಸುತ್ತಿದ್ದ ಕೋಬಾಲ್ಟ್ - 60 ಉಪಕರಣವನ್ನು 1968 ರಲ್ಲೇ ಕೆನಡಾದಿಂದ ಖರೀದಿಸಲಾಗಿತ್ತು. ಆದರೆ 1985 ರ ತನಕ ಈ ಯಂತ್ರವನ್ನು ಬಳಕೆಮಾಡಿರಲಿಲ್ಲ. ನಂತರ ಗುಜರಿ ವ್ಯಾಪಾರಿಯೊಬ್ಬ ಇದೇ ಫೆಬ್ರವರಿ ತಿಂಗಳಲ್ಲಿ ಹರಾಜು ಮೂಲಕ ಕೋಬಾಲ್ಟ್ -60 ಉಪಕರಣವನ್ನು ಖರೀದಿಸಿದ್ದರು.ಇದಾದ ನಂತರ ಇತ್ತೀಚಿಗಷ್ಟೇ ಉಪಕರಣದಲ್ಲಿನ ವಿಕಿರಣ ಸೋರಿಕೆಯಾಗಿ ಓರ್ವ ಮೃತಪಟ್ಟಿದ್ದ. ಇನ್ನೂ ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ವಿಡಿಯೋ: ವಿಕಿರಣ ಸೋರಿಕೆ ಹಿಂದಿನ ಕಥೆ
ಸಹಜವಾಗಿ ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು. ಪ್ರಕರಣ ಬೇಧಿಸಿರುವ ಪೊಲೀಸರು ಈ ಉಪಕರಣ ದಿಲ್ಲಿ ವಿಶ್ವವಿದ್ಯಾನಿಲಯದಲ್ಲಿ ಬಳಕೆಯಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಿದೆ ಎಂದು ದಿಲ್ಲಿ ನಗರ ಜಂಟಿ ಪೊಲೀಸ್ ಆಯುಕ್ತ ಅಜಯ್ ಕಶ್ಯಪ್ ವಿವರಿಸಿದ್ದಾರೆ. ಈ ಉಪಕರಣವನ್ನು ಸರಿಯಾಗಿ ನಾಶಗೊಳಿಸದ ಹಿನ್ನೆಲೆಯಲ್ಲಿ ಈ ಅನಾಹುತ ಸಂಭವಿಸಿದೆ. ಇದರ ಹೊರತಾಗಿಯೂ ಈ ಪ್ರಕರಣದ ಹಿಂದೆ ಯಾವುದೇ ಉಗ್ರಗಾಮಿ ಸಂಘಟನೆಗಳ ಕೈವಾಡವನ್ನು ತಳ್ಳಿಹಾಕಿದರು.
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications