ಯುಲಿಪ್: ಕೋರ್ಟ್ ಹತ್ತದಿರಲು ಸೆಬಿ ಯೋಚನೆ

ವಿಮೆ ನಿಯಂತ್ರಣ ಪ್ರಾಧಿಕಾರ ಐಆರ್ಡಿಏ ತನಗೆ ಬರೆದಿರುವ ಪತ್ರಕ್ಕೆ ಎರಡು ಸಾಲಿನ ಉತ್ತರ ನೀಡಿರುವ ಸೆಬಿ ಹೆಚ್ಚಿನದೇನನ್ನೂ ಹೇಳುವದಿಲ್ಲ ಎಂದು ತಿಳಿಸಿದೆ. ಯುಲಿಪ್ ಗಳ ಮೇಲೆ ಎರಡೂ ಸಂಸ್ಥೆಗಳಿಗೆ ಇರುವ ಅಧಿಕಾರ ವ್ಯಾಪ್ತಿಯ ಕುರಿತು ವಿವಾದ ಬಗೆಹರಿಸಿಕೊಳ್ಳಲು ಸರ್ಕಾರ ನ್ಯಾಯಾಲಯಕ್ಕೆ ತೆರಳುವಂತೆ ಸೂಚಿಸಿತ್ತು.
ಯುಲಿಪ್ ಗಳು ವಿಮಾ ಉತ್ಪನ್ನಗಳಾಗಿರುವುದರಿಂದ ಅವುಗಳ ಮೇಲಿನ ಅಧಿಕಾರ ತನಗೆ ಸೇರಿದ್ದು ಎಂದು ಐಆರ್ ಎ ಹೇಳಿದರೆ, ಅವು ಮಾರುಕಟ್ಟೆಯಲ್ಲಿ ಭಾಗವಹಿಸುತ್ತಿರುವದರಿಂದ ತನಗೆ ಸಂಪೂರ್ಣ ಅಧಿಕಾರ ಇದೆ ಎಂದು ಸೆಬಿ ಹೇಳಿದ್ದು, 14 ವಿಮಾ ಕಂಪೆನಿಗಳ ಹೊಸ ಪಾಲಿಸಿ ಬಿಡುಗಡೆಗೊಳಿಸುವದಕ್ಕೆ ನಿರ್ಬಂಧ ಹೇರಿತ್ತು. ಆದರೆ ಈ ಪಟ್ಟಿಯಲ್ಲಿ ಸರಕಾರಿ ಸ್ವಾಮ್ಯದ ಎಲ್ಐಸಿ ಹೆಸರನ್ನು ಉಲ್ಲೇಖಿಸಿರಲಿಲ್ಲ.
ಕಳೆದ ಏಪ್ರಿಲ್ 12 ರಂದು ಎರಡೂ ಸಂಸೆಗಳು ನ್ಯಾಯಾಲಯಕ್ಕೆ ತೆರಳಲು ತೀರ್ಮಾನಿಸಿದ್ದವು. ಆದರೆ ಸೆಬಿ ಸದ್ಯಕ್ಷ ಸಿಬಿ ಭಾವೆ ಬರೆದಿರುವ ಪತ್ರದಿಂದ ಸೆಬಿ ನ್ಯಾಯಾಲಯಕ್ಕೆ ತೆರಳಲು ನಿರಾಕರಿಸಿದೆ. ಸೆಬಿಯ ನಿಷೇಧ ಕುರಿತು ಈಗಾಗಲೇ ಎರಡು ನ್ಯಾಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಾಗಿದೆ. ಇದರಿಂದ ವಿವಾದ ಬಗೆಹರಿಸಿಕೊಳ್ಳಲು ಐಆರ್ ಡಿಎ ಪುನಃ ಸರ್ಕಾರದ ಮೊರೆ ಹೋಗಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications