ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತಮಿಳುನಾಡಿನಲ್ಲಿ ಕನ್ನಡ ಶಾಲೆಗಳು ಬ್ಯಾನ್
ತಮಿಳುನಾಡಿನಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ದಿಗೆ ಸರಕಾರ 50 ಕೋಟಿ ರುಪಾಯಿಗಳನ್ನು ಬಜೆಟ್ ನಲ್ಲಿ ಮೀಸಲಿಟ್ಟಿತ್ತು. ಅಷ್ಟರಲ್ಲೇ ಅಲ್ಲಿನ ಸರಕಾರ ಈ ಆದೇಶ ಹೊರಡಿಸಿರುವುದು ಅಚ್ಚರಿ ತಂದಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಕುರಿತು ವರದಿ ತರಿಸಿಕೊಂಡು ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶನಿವಾರಕ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿರುವ 64 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಅಲ್ಲಿನ ಸರಕಾರ ಆದೇಶ ಹೊರಡಿಸಿರುವ ಕುರಿತು ಪತ್ರಿಕೆಯಲ್ಲಿ ಪ್ರಕರಣವಾಗಿದೆ. ವರದಿಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅವರು, ತಮಿಳುನಾಡು ಸರಕಾರ ಹೊರಡಿಸಿರುವ ಆದೇಶ ಪರಿಶೀಲಿಸಿದ ನಂತರ ಈ ಕುರಿತು ಅಲ್ಲಿನ ಮುಖ್ಯಮಂತ್ರಿಯೊಂದಿಗೆ ಮಾತನಾಡಿ, ಅನ್ಯಾಯ ಸರಿಪಡಿಸುವಂತೆ ಕೋರಲಾಗುವುದು ಎಂದು ತಿಳಿಸಿದ್ದಾರೆ.
Comments
ಯಡಿಯೂರಪ್ಪ ಕನ್ನಡ ಮಾಧ್ಯಮ ಹೊಗೇನಕಲ್ ವಿವಾದ ತಮಿಳುನಾಡು ಕರುಣಾನಿಧಿ yediyurappa tamil nadu kannada school karunanidhi kannada medium
Story first published: Sunday, May 2, 2010, 17:15 [IST]