ಮಕ್ಕಳ ಕಲ್ಯಾಣಕ್ಕಾಗಿ ಮಾನವ ಸೇವಾ ಪ್ರಶಸ್ತಿ

ಈ ಪ್ರಶಸ್ತಿಯನ್ನು ಪ್ರತಿ ವರ್ಷ ದಿ. ರಾಜೀವ್ ಗಾಂಧಿಯವರ ಜನ್ಮ ದಿನವಾದ ಆಗಸ್ಟ್ 20ರಂದು ಆಯ್ಕೆಯಾದ ವ್ಯಕ್ತಿಗಳ ಹೆಸರನ್ನು ಘೋಷಿಸಿ ಪ್ರದಾನ ಮಾಡಲಾಗುವುದು. ಪ್ರತಿ ಪ್ರಶಸ್ತಿಯು ರೂ 1 ಲಕ್ಷ ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.
ಈ ಪ್ರಶಸ್ತಿಗಾಗಿ ಆಯ್ಕೆ ಮಾಡುವ 3 ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕೆಲಸವನ್ನು ನಿರ್ವಹಿಸಿರಬೇಕು. ಸಂಘ ಸಂಸ್ಥೆಗಳಲ್ಲಿ ಸಂಬಳ ಪಡೆಯುತ್ತಿರುವ ಅಧಿಕಾರಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಗುಣಮಟ್ಟದ ಕೆಲಸ.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಮೇಲೆ ತಿಳಿಸಿರುವ ಪ್ರಶಸ್ತಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.
2010ನೇ ವರ್ಷದ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಆಯಾ ಜಿಲ್ಲಾ ಕಚೇರಿಗಳಿಂದ ಪಡೆದು ಆಂಗ್ಲ ಭಾಷೆಯಲ್ಲಿ ತ್ರಿಪ್ರತಿಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆ ಮೇ 10ರೊಳಗೆ ತಲುಪಿಸಬೇಕು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications