ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಐಡಿ ಪೊಲೀಸರ ಕೈಗೆ ಹಾಲಪ್ಪನ ಕಾಮಕಾಂಡ
ರಾಜ್ಯಾದ್ಯಂತ ವ್ಯಾಪಕ ಖಂಡನೆಗೆ ಆಕ್ರೋಶಕ್ಕೆ ಗುರಿಯಾಗಿರುವ ಹರತಾಳ್ ಹಾಲಪ್ಪ ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರಲು ಈ ಕೂಡಲೇ ಸಿಐಡಿ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದರು. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಆರೋಪ ಬಂದ ಹಿನ್ನೆಲೆಯಲ್ಲಿ ಸಚಿವರೊಬ್ಬರು ದಿಢೀರ್ ಅಂತ ರಾಜೀನಾಮೆ ನೀಡಿರುವುದು ಇದೇ ಪ್ರಥಮ. ಹಾಲಪ್ಪ ಈ ಪ್ರಕರಣದಲ್ಲಿ ನಿರಪರಾಧಿಯಾಗಿ ಹೊರಬರಲಿದ್ದಾರೆ ಎಂದು ಅವರು ಸಮರ್ಥಿಸಿಕೊಂಡರು.
ಹಾಲಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಈಶ್ವರಪ್ಪ, ಹಾಲಪ್ಪ ಅವರನ್ನು ಏಕೆ ಬಂಧಿಸಬೇಕು. ಆಂಧ್ರಪ್ರದೇಶದ ರಾಜ್ಯಪಾಲ ಎನ್ ಡಿ ತಿವಾರಿ ಅವರನ್ನು ಈ ಕಾಂಗ್ರೆಸ್ ಪಕ್ಷ ಬಂಧಿಸಿತ್ತೆ. ಆರೋಪ ಬಂದಿದೆ. ತನಿಖೆ ನಡೆಯಲಿ ನಂತರ ಮುಂದಿನ ಕ್ರಮಗಳ ಬಗ್ಗೆ ಯೋಚಿಸೋಣ ಎಂದು ಅವರು ಸ್ಪಷ್ಟಪಡಿಸಿದರು.
Comments
ಹರತಾಳು ಹಾಲಪ್ಪ ಯಡಿಯೂರಪ್ಪ ಶಿವಮೊಗ್ಗ ಅತ್ಯಾಚಾರ ಸಿಐಡಿ ಚಂದ್ರಾವತಿ ವೆಂಕಟೇಶ್ ಮೂರ್ತಿ ಬಿಜೆಪಿ ಕ್ರೈಂ ಕೆಎಸ್ ಈಶ್ವರಪ್ಪ haratal halappa yediyurappa sex scandal cid ಹಾಲಪ್ಪ shivamogga
Story first published: Wednesday, May 5, 2010, 11:41 [IST]