ಪಿಎಸ್ಐಯಿಂದ ಮಹಿಳೆಯ ಅತ್ಯಾಚಾರ!

2009 ಏಪ್ರಿಲ್ 1 ರಾತ್ರಿ 8 ಗಂಟೆ ವೇಳೆಗೆ ಕುಮಾರೇಶ್ವರ ನಗರದ ಶಾಂತವ್ವ ಕೃಷ್ಣಾ ಬಂಡಿವಡ್ಡರ ಎಂಬುವವರ ಮನೆಗೆ ಅಕ್ರಮ ಪ್ರವೇಶ ಮಾಡಿದ ಚಿದಾನಂದ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ. ನಿನ್ನ ಮೇಲೆ ಕೇಸ್ ಹಾಕಿ ಕಂಬಿ ಎಣಿಸುವಂತೆ ಮಾಡುತ್ತೇನೆ ಎಂದು ಧಮಕಿ ಹಾಕಿದ. ಮಾನಭಂಗಕ್ಕೆ ಯತ್ನಿಸಿದಾಗ ಆಕೆ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಮನೆಯವರು ಬಂದು ಪಿಎಸ್ಐಗೆ ಧರ್ಮದೇಟು ನೀಡಿದ್ದಾರೆ.
ಘಟನೆ ನಡೆದು ಸ್ವಲ್ಪ ದಿನಗಳಾಗುತ್ತಿದ್ದಂತೆ ಆಕೆಯ ಪತಿಗೆ ಚಿದಾನಂದ ಘಟನೆ ಬಗ್ಗೆ ಯಾರ ಮುಂದೆಯೂ ಬಾಯಿ ಬಿಡಬಾರದು. ಒಂದು ವೇಳೆ ವಿಷಯ ಬಹಿರಂಗಪಡಿಸಿದರೆ, ಈ ಊರಲ್ಲಿ ಹೇಗೆ ಬದುಕುತ್ತೀರಿ ನೋಡಿ ಕೊಳ್ಳುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲು ಹಾನಗಲ್ ಪೊಲೀಸರು ನಿರಾಕರಿಸಿದ್ದರಿಂದ ಅನ್ಯಾಯಕ್ಕೆ ಒಳಗಾದ ಮಹಿಳೆ ಕೋರ್ಟ್ ನಲ್ಲಿ ಖಾಸಗಿ ದೂರು(ಪಿಸಿ ನಂಬರ್ 37/09) ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹಾವಳಿ ಜೋರಾಗಿ ಸಾಗಿದೆ.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications