ಭಾರತದಿಂದ ರಷ್ಯಾದ ತೈಲ ಕಂಪೆನಿ ಖರೀದಿ

ಸರ್ಕಾರಿ ಸ್ವಾಮ್ಯದ ಒಎನ್ ಜಿಸಿ ರಷ್ಯಾದ ಇಂಪೀರಿಯಲ್ ಎನರ್ಜಿಯನ್ನು ಖರೀದಿಸಿದೆ ಎಂದು ಹೇಳಿದರು. ಆಯಿಲ್ ಇಂಡಿಯಾ ಲಿಮಿಟೆಡ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಒವಿಎಲ್ ವೆನಿಜೂಲದ ತೈಲ ಕಂಪೆನಿಯಲ್ಲಿ ಶೇ.18ಪಾಲು ಪಡೆದಿದೆ ಎಂದೂ ತಿಳಿಸಿದರು. ದೇಶದ ಪ್ರಸ್ತುತ ತೈಲ ಉತ್ಪಾದನೆಯ ಶೇ.25 ರಷ್ಟು ತೈಲ ಸರ್ಕಾರ ಬಾರ್ಮರ್ ಪ್ರದೇಶದಲ್ಲಿ ಸರ್ಕಾರ ಪತ್ತೆ ಹಚ್ಚಿರುವ ತೈಲ ನಿಕ್ಷೇಪಗಳಿಂದ ಸಿಗಲಿದೆ ಎಂದು ಜಿತಿನ್ ಹೇಳಿದರು.
ಅಂತಾರಾಷ್ಟ್ರೀಯ ಎನರ್ಜಿ ಏಜೆನ್ಸಿ ಪ್ರಕಾರ ವಿಶ್ವದ ತೈಲ ಉತ್ಪಾದನೆ 2008 ರಲ್ಲಿ ಪ್ರತಿನಿತ್ಯ 83.1ಮಿಲಿಯನ್ ಬ್ಯಾರಲ್ ಗಳಿಂದ 2014-15 ರಲ್ಲಿ ನಿತ್ಯ 86.6 ಮಿಲಿಯನ್ ಬ್ಯಾರೆಲ್ ಗಳಿಗೇರಲಿದ್ದು, 2010ರಲ್ಲಿ 103ಮಿಲಿಯನ್ ಬ್ಯಾರೆಲ್ ಗಳಿಗೇರಲಿದೆ ಎಂದು ಹೇಳಿದೆ. ವಿಶ್ವದ ತೈಲ ಪೂರೈಕೆಯ ಮೇಲೆ ಹೆಚ್ಚು ಅವಲಂಬಿಸದಂತೆ ಸರ್ಕಾರ ದೇಶದಲ್ಲಿ ತೈಲ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಒತ್ತು ನೀಡಿದೆ ಎಂದರು. ಇದಲ್ಲದೆ ಸರ್ಕಾರ ವಿಶಾಖಪಟ್ಟಣ, ಮಂಗಳೂರು, ಮತ್ತು ಪಡೂರಿನಲ್ಲಿ ತೈಲ ಸಂಗ್ರಹ ಸಾಮರ್ಥ್ಯವನ್ನು 5 ಮಿಲಿಯನ್ ಟನ್ ಗಳಿಗೇರಿಸಲಿದೆ ಎಂದು ಸಚಿವ ಜಿತಿನ್ ಪ್ರಸಾದ್ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications