'ಕಸಾಯಿ' ಕಸಬ್ ಗೆ ಗಲ್ಲು...ಜೈಹೋ ಇಂಡಿಯಾ

2008ರ ನವೆಂಬರ್ 26 ರಂದು ನಡೆದ ಮುಂಬೈ ಮಾರಣಹೋಮದಲ್ಲಿ ಸಿಕ್ಕಿಬಿದ್ದಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅಂತಿಮ ವಿಚಾರಣೆ ನಡೆಸಿದ್ದ ಮುಂಬೈ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ ಎಲ್ ತೆಹಲಿಯಾನಿ, ಕೊಲೆ, ದೇಶದ ಮೇಲೆ ಸಾರಿದ ಯುದ್ಧ ಆರೋಪದ ಮೇಲೆ ಕಸಬ್ ದೋಷಿ ಎಂದು ಘೋಷಣೆ ಮಾಡಿದ್ದರು. ಶಿಕ್ಷೆ ಪ್ರಮಾಣವನ್ನು ಮೇ 6 ಗುರುವಾರ ಪ್ರಕಟಿಸುವುದಾಗಿ ತಿಳಿಸಿದ್ದರು. ಇಂದು ಆರ್ಥರ್ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಮೂರ್ತಿ ಎಂ ಎಲ್ ತೆಹಲಿಯಾನಿ, ಉಗ್ರ ಕಸಬ್ ಗಲ್ಲು ಶಿಕ್ಷೆಯನ್ನು ಆದೇಶ ಹೊರಡಿಸಿದ್ದಾರೆ.
ಭಾರತ 115 ಕೋಟಿ ಭಾರತೀಯರ ಕನಸು ಇಂದು ನನಸಾಗಿದೆ. ಹಿರಿಯ ಅಧಿಕಾರಿಗಳು, ಯೋಧರನ್ನು ಸೇರಿ 166 ಮಂದಿಯನ್ನು ಕೊಂದಿದ್ದ ಪಾಕಿಸ್ತಾನದ ಪರೀದಕೋಟ್ ಗ್ರಾಮದ ಕಸಬ್ ನಿರೀಕ್ಷೆಯಂತೆ ಮರಣದಂಡನೆಯೇ ಆಗಿದೆ. ಕಸಬ್ ಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ ಅವರ ಪಾತ್ರ ಬಹುಮುಖ್ಯವಾದದ್ದು. ಥ್ಯಾಂಕ್ಸ್ ಟು ನಿಕಂ.
ಇದನ್ನೂ ಓದಿ : ಅಜ್ಮಲ್ ಅಮೀರ್ ಕಸಬ್ ಗೆ ಗಲ್ಲು! ಎಂದು?
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications