ಧೈರ್ಯವಿದ್ದರೆ ನೇರವಾಗಿ ಮಾತಾಡಿ : ನಾಯಕ್

ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ನ್ಯಾ. ನಾಯಕ್ ಜೊತೆ ಮಾತನಾಡುವಷ್ಟು ಧೈರ್ಯವೂ ಇಲ್ಲ. ಅವರಷ್ಟು ದೊಡ್ಡವರೂ ಅಲ್ಲ. ದೊಡ್ಡವರ ಸಹವಾಸವೇ ನನಗೆ ಬೇಡ. ನಾನು ನನ್ನ ಪಾಡಿಗೆ ಇದ್ದೇನೆ. ಅವರ ಹೇಳಿಕೆಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸರಕಾರ ಮತ್ತು ರಾಜ್ಯ ಮಾನವ ಹಕ್ಕುಗಳ ಅಧ್ಯಕ್ಷರ ನಡುವೆ ನಡೆಯುತ್ತಿರುವ ಶೀತಲ ಸಮರ ಬಹಿರಂಗಗೊಂಡಿದೆ.
ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಯಕ್, ಯಡಿಯೂರಪ್ಪನವರೇ ನಿಮ್ಮ ಹಿಂಬಾಲಕರೂ ನನ್ನನ್ನು ಮತ್ತು ಸಂಸ್ಥೆಯನ್ನು ದಮನಿಸುವ ರೀತಿ ಹೇಳಿಕೆ ನೀಡುತ್ತಿದ್ದರೂ ಮೌನವಾಗಿರುವುದು ನೋಡಿದರೆ ಪರದೆಯ ಹಿಂದೆ ಇರುವವರು ನೀವೇ ಅಲ್ಲವೇ ಎಂದು ಪ್ರಶ್ನಿಸಿದರು.
ಮಾತಿನುದ್ದಕ್ಕೂ ಮುಖ್ಯಮಂತ್ರಿ, ದಿಲ್ಲಿ ಪ್ರತಿನಿಧಿ ಧನಂಜಯ್ ಕುಮಾರ್, ಬಿಜೆಪಿ ವಕ್ತಾರ ಆಯನೂರು ಮಂಜುನಾಥ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಪುಟ್ಟಸ್ವಾಮಿ, ಸಚಿವ ಆನಂದ ಅಸ್ನೋಟಿಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀಚತನದ ಬುದ್ಧಿ ಬಿಟ್ಟು ವರ್ತಿಸುವಂತೆ ಹೇಳಿದರು. ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಾಯಕ್ ಆಗ್ರಹಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications