ಸಚಿವ ಕಾಗೇರಿ ಅವರಿಗೆ ಅಭಿನಂದನೆ

ಫಲಿತಾಂಶಗಳನ್ನು ಶೀಘ್ರವಾಗಿ ಪ್ರಕಟಿಸಿರುವ ಕಾರಣ ವಿದ್ಯಾರ್ಥಿಗಳು, ಪೋಷಕರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸಚಿವ ಕಾಗೇರಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕ ಎಂ ಎನ್ ಬೇಗ್ ಹಾಗೂ ಪರೀಕ್ಷಾ ಮಂಡಳಿಯ ಹಿರಿಯ ಕಿರಿಯ ಅಧಿಕಾರಿಗಳಿಗೆ ದಟ್ಸ್ ಕನ್ನಡ ಓದುಗರು ಬುಧವಾರ ರಾತ್ರಿಯಿಂದಲೇ ಇ-ಮೇಲ್ ಹಾಗೂ ದೂರವಾಣಿ ಮೂಲಕ ಅಭಿನಂದನೆಗಳ ಸುರಿಮಳೆಗರೆಯುತ್ತಿದ್ದಾರೆ.
ಪರೀಕ್ಷಾ ಫಲಿತಾಂಶಗಳು ಶೀಘ್ರವಾಗಿ ಹೊರಬಿದ್ದಿರುವ ಕಾರಣ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅನುಕೂಲವಾಗಿದೆ. ತಮ್ಮ ಮುಂದಿನ ಗುರಿ ನಿರ್ದೇಶಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯಾವಕಾಶವೂ ದೊರೆತಂತಾಗಿದೆ. ಗ್ರಾಮೀಣ ಕರ್ನಾಟಕದಲ್ಲಿ ಕಣ್ಣಾಮುಚ್ಚಾಲೆ ಆಡುವ ವಿದ್ಯುತ್ ಅಭಾವದ ನಡುವೆಯೂ ಗ್ರಾಮೀಣ ವಿದ್ಯಾರ್ಥಿಗಳು ಇಂಟರ್ನೆಟ್ ಮೂಲಕ ಪರೀಕ್ಷಾ ಫಲಿತಾಂಶ ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಿರುವುದು ಬೆರಗು ಉಂಟುಮಾಡುತ್ತಿದೆ. ಫಲಿತಾಂಶಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಪಿಯೂಸಿ ಫಲಿತಾಂಶ : ಎರಡನೇ ಪಿಯೂಸಿ ಫಲಿತಾಂಶಗಳನ್ನು ಕರ್ನಾಟಕ ಪಿಯೂ ಮಂಡಳಿ ಇಂದು ಸಂಜೆ ಪ್ರಕಟಣೆ ಮಾಡುತ್ತಿದೆ. ಸಂಜೆ 4 ಗಂಟೆಗೆ ಶಿಕ್ಷಣ ಸಚಿವ ಅರವಿಂದ ನಿಂಬಾವಳಿ ಮತ್ತು ಪಿಯೂ ಮಂಡಲಿಯ ನಿರ್ದೇಶಕ ಎಸ್ ಶಂಕರನಾರಾಯಣ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದು ಇಂಟರ್ ನೆಟ್ಟಿನಲ್ಲಿ ಫಲಿತಾಂಶಗಳು ದೊರಕುವ ಸಮಯವನ್ನು ಪ್ರಕಟಿಸುತ್ತಾರೆ. ಇತ್ತೀಚಿನ ವರದಿಗಳಿಗಾಗಿ ವಿದ್ಯಾರ್ಥಿಗಳು ದಟ್ಸ್ ಕನ್ನಡ ತಾಣವನ್ನು ಸಂಜೆ 5 ಗಂಟೆ ನಂತರ ಭೇಟಿ ಮಾಡಬಹುದಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications