ಹಾಲಪ್ಪ ಪರ ನಿಂತರೆ ಜೋಕೆ : ಸಂಘ

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಬಂದ ತಕ್ಷಣ ಸಚಿವ ಸ್ಥಾನಕ್ಕೆ ಹಾಲಪ್ಪ ಅವರಿಂದ ರಾಜೀನಾಮೆ ಪಡೆದದ್ದು ಹಾಗೂ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸರಕಾರ ಕ್ರಮ ಸರಿಯಾಗಿದೆ. ಆದರೆ, ಗಂಭೀರ ಸ್ವರೂಪದ ಆರೋಪ ಹಾಲಪ್ಪ ಮೇಲಿರುವುದರಿಂದ ಅವರ ರಕ್ಷಣೆಗೆ ಸರಕಾರ ಹಾಗೂ ಪಕ್ಷ ನಿಂತರೆ ಅದಕ್ಕೆ ತಕ್ಕ ಬೆಲೆ ತೆರಬೇಕಾದೀತು. ಅತ್ಯಾಚಾರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಸರಕಾರ ರಕ್ಷಣೆಗೆ ನಿಂತಿದೆ ಎಂಬ ಆಪಾದನೆ ಬಂದೀತು ಎಂದು ಸಂಘ ಪರಿವಾರ ಮುಖಂಡರು ಯಡಿಯೂರಪ್ಪ, ಈಶ್ವರಪ್ಪ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಹಾಲಪ್ಪ ಪರ ವಹಿಸಿ ದಿನಕ್ಕೊಂದು ಹೇಳಿಕೆ ನೀಡಬಾರದು. ಈ ರೀತಿ ಹೇಳಿಕೆ ನೀಡುವುದರಿಂದ ಕೆಸರಿನ ಮೇಲೆ ಕಲ್ಲು ಹಾಕುವುದು ಬೇಡ. ಹಾಲಪ್ಪ ಪ್ರಕರಣ ಒಂದೂವರೆ ತಿಂಗಳ ಹಿಂದೆಯೇ ಗೊತ್ತಿತ್ತು ಎಂದು ಈಶ್ವರಪ್ಪ, ಆದರೆ ಆಗಲೇ ಏಕೆ ಕ್ರಮಕೈಗೊಳ್ಳಲಿಲ್ಲ. ಆಗ ಎಚ್ಚತ್ತುಕೊಂಡಿದ್ದರೆ ಇದೀಗ ಸರಕಾರ ಮತ್ತು ಮುಜುಗರಕ್ಕೊಳಗಾಗುತ್ತಿರಲಿಲ್ಲ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ಸುಮಾರು ಎರಡು ಗಂಟೆಗೂ ಅಧಿಕ ನಡೆದ ಸಭೆಯಲ್ಲಿ, ಹಾಲಪ್ಪ ದೋಷಿ ಎಂದು ಸಾಬೀತಾಗಿದರೆ ಅವರನ್ನು ಪಕ್ಷದಿಂದ ಉಚ್ಚಾಟಿಸುತ್ತೇವೆ. ದೋಷ ಮುಕ್ತರಾದರೆ ಪಕ್ಷದ ಸ್ಥೈರ್ಯ ಮತ್ತಷ್ಟು ಹೆಚ್ಚಲಿದೆ. ಅಲ್ಲದೇ ಪ್ರತಿಪಕ್ಷದ ಪಿತೂರಿ ಬಯಲಿಗೆ ಬರುತ್ತದೆ. ಹಾಲಪ್ಪ ಅವರನ್ನು ಈಗಲೇ ಉಚ್ಚಾಸಿದರೆ ಪ್ರತಿಪಕ್ಷಗಳ ಕೈಮೇಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications