ಹಾಲಪ್ಪಗೆ ನೋಟಿಸ್ ನೀಡಿದ ಸಿಐಡಿ

ಸಿಐಡಿ ಅಧಿಕಾರಿಗಳು ಬೆಂಗಳೂರಿನ ಬಸವೇಶ್ವರ ನಗರದ ಮನೆ, ಶಾಸಕರ ಭವನದಲ್ಲಿ ನೋಟಿಸ್ ನ್ನು ಅಂಟಿಸಿದ್ದಾರೆ. ಹಾಲಪ್ಪ ಅವರು ಒಬ್ಬ ಜವಾಬ್ದಾರಿಯುತ ಶಾಸಕರು, ತಾವು ನೀಡಿರುವ ನೋಟಿಸ್ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಬೆಲೆ ನೀಡಿ ಹಾಜರಾಗುತ್ತಾರೆ. ಮೇ10 ರೊಳಗೆ ಖುದ್ದಾಗಿ ಹಾಜರಾಗದಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ತನಿಖಾಧಿಕಾರಿ ಹಾಗೂ ಸಿಐಡಿ ಡಿಐಜಿ ಚರಣ್ ರೆಡ್ಡಿ ತಿಳಿಸಿದ್ದಾರೆ. ಅರಮನೆ ರಸ್ತೆಯಲ್ಲಿರುವ ಸಿಐಜಿ ಕೇಂದ್ರ ಕಚೇರಿ, ಸಿಐಡಿ ವಿಭಾಗದ ಪೊಲೀಸ್ ಉಪಅಧಿಕ್ಷಕರಾದ ರೇಣುಕಾ ಕೆ ಸುಕುಮಾರ್ ಅವರ ಮುಂದೆ ಹಾಜರಾಗುವಂತೆ ಆದೇಶಿಸಿದ್ದಾರೆ.
ನೋಟಿಸ್ ನಲ್ಲಿ ಏನಿದೆ...
ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ, ಶಿವಮೂಗ್ಗ ಜಿಲ್ಲೆ ವಿನೋಬಾನಗರ ಪೊಲೀಸ್ ಠಾಣೆ ಮೊ.ಸಂ 106/10ಕಲಂ 376, 341, 342, 506 ರೆ/ವಿ ಸಂಬಂಧ ದಿನಾಂಕ 10.05.10 ರಂದು ಅಥವಾ ಅದರ ಒಳಗಾಗಿ ಈ ಕೆಳಗೆ ಸಹಿ ಮಾಡಿರುವ ತನಿಖಾಧಿಕಾರಿ ಅವರ ಮುಂದೆ ಸಿಐಡಿ ಕೇಂದ್ರ ಕಚೇರಿ, ಕಾರ್ಲಟನ್ ಭವನ, ಅರಮನೆ ರಸ್ತೆ ಬೆಂಗಳೂರು-01 ರಲ್ಲಿ ತಪ್ಪದೆ ಹಾಜರಾಗುವಂತೆ ನಿಮಗೆ ಈ ಮೂಲಕ ಸೂಚಿಸಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications